ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಹಿರಿಯರಾದ ಹೆಚ್ ಡಿ ದೇವೇಗೌಡ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಇತರ ಕೆಲ ಮುಖಂಡರು ರಾಮನಗರರ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಕಾರ್ಯಕರ್ತರೊಡನೆ ಸಭೆ ನಡೆಸಿದರು. ಸಿಪಿ ಯೋಗೇಶ್ವರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದರಿಂದ ನಿಖಿಲ್ ಕುಮಾರಸ್ವಾಮಿ ಅವರ ಎನ್ಡಿಎ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲು ಹಾದಿ ಸುಗಮವಾದಂತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಯೋಗೇಶ್ವರ್ ಹಠವನ್ನು ಜೆಡಿಎಸ್ ಬಹಳಷ್ಟು ಸಹಿಸಿಕೊಂಡಿತು: ನಿಖಿಲ್ ಕುಮಾರಸ್ವಾಮಿ
Published On - 4:48 pm, Tue, 22 October 24