ಬಳ್ಳಾರಿ: ಸಂಡೂರು ಕ್ಷೇತ್ರದ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಎಸ್ ದಿವಾಕರ್ ಬಂಡಾಯವೆದ್ದಿದ್ದಾರೆ ಎಂದು ಹೇಳಿದರೆ ಶಾಸಕ ಗಾಲಿ ಜನಾರ್ಧನರೆಡ್ಡಿ ಬೇಜಾರು ಮಾಡಿಕೊಳ್ಳುತ್ತಾರೆ. ಅಸಲಿಗೆ ಅವರು ಬಿಜೆಪಿ ಅಭ್ಯರ್ಥಿಗಾಗಿ ಕೆಲಸ ಮಾಡುತ್ತ ಮತದಾರರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ ರೆಡ್ಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹೇಳಿದ ಹಾಗೆ ಬಿಜೆಪಿಯ ಚಿಹ್ನೆಯಾಗಿರುವ ಕಮಲದ ಹೂವೇ ಎಲ್ಲ ಕಡೆಯೂ ಅಭ್ಯರ್ಥಿ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜನಾರ್ಧನ ರೆಡ್ಡಿ ವಿರುದ್ಧ ಕಾಮೆಂಟ್ ಮಾಡಲ್ಲವೆಂದು ಹೇಳಿ ದೊಡ್ಡತನ ಪ್ರದರ್ಶಿಸಿದ ಬಿ ಶ್ರೀರಾಮುಲು