ರಾಷ್ಟ್ರಪತಿಗೆ ಫನ್ನಿ ಪ್ರಶ್ನೆ ಕೇಳಿ ಕಾರ್ಯಕ್ರಮದಲ್ಲಿ ಹಾಸ್ಯ ಚಟಾಕಿ ಹಾರಿಸಿದ ಸಿದ್ದರಾಮಯ್ಯ
ಮೈಸೂರಿನಲ್ಲಿ ನಡೆದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹ್ಲೋಟ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮೊದಲು ಭಾಷಣ ಮಾಡಿದರು. ಭಾಷಣ ಆರಂಭಕ್ಕೂ ಮುನ್ನ ಸಿದ್ದರಾಮಯ್ಯನವರು , You know kannada ಎಂದು ರಾಷ್ಟ್ರಪತಿ ಮುರ್ಮು ಅವರಿಗೆ ಕಾಮಿಡಿಯಾಗಿ ಪ್ರಶ್ನಿಸಿರುವ ಪ್ರಸಂಗ ನಡೆಯಿತು
ಮೈಸೂರು, ಸೆಪ್ಟೆಂಬರ್ 01): ಮೈಸೂರಿನಲ್ಲಿ ನಡೆದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹ್ಲೋಟ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಮೊದಲು ಭಾಷಣ ಮಾಡಿದರು. ಭಾಷಣ ಆರಂಭಕ್ಕೂ ಮುನ್ನ ಸಿದ್ದರಾಮಯ್ಯನವರು , You know kannada ಎಂದು ರಾಷ್ಟ್ರಪತಿ ಮುರ್ಮು ಅವರಿಗೆ ಕಾಮಿಡಿಯಾಗಿ ಪ್ರಶ್ನಿಸಿರುವ ಪ್ರಸಂಗ ನಡೆಯಿತು. ನಿಮಗೆ ಕನ್ನಡ ಬರುತ್ತಾ ಎಂದು ಸಿಎಂ ಹಾಸ್ಯ ಚಟಾಕಿ ಹಾರಿಸಿ ಐ ಸ್ಪೀಕ್ ಕನ್ನಡ ಎಂದು ಭಾಷಣ ಮಾಡಿದರು. ಈ ವೇಳೆ ಮುರ್ಮು ಸೇರಿದಂತೆ ವೇದಿಕೆ ಮೇಲಿದ್ದವರು ನಕ್ಕರು. ಇನ್ನು ಕೊನೆಗೆ ತಮ್ಮ ಭಾಷಣದಲ್ಲಿ ಮುರ್ಮು, ಎಲ್ಲಾ ಭಾಷೆಗಳು ನನಗೆ ಇಷ್ಟ.ಕನ್ನಡವು ಸ್ವಲ್ಪ ಸ್ವಲ್ಪ ಅರ್ಥ ಆಗುತ್ತೆ ಎಂದು ಸಿಎಂ ಪ್ರಶ್ನೆಗೆ ಹಾಸ್ಯವಾಗಿ ಉತ್ತರ ಕೊಟ್ಟರು.
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

