AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಯರ ಬಳಿ ಹಣ ಕೇಳಬಾರದು, ಜ್ಞಾನ ಕೇಳಬೇಕು’; ಜಗ್ಗೇಶ್

‘ರಾಯರ ಬಳಿ ಹಣ ಕೇಳಬಾರದು, ಜ್ಞಾನ ಕೇಳಬೇಕು’; ಜಗ್ಗೇಶ್

ರಾಜೇಶ್ ದುಗ್ಗುಮನೆ
|

Updated on: Aug 31, 2023 | 8:37 AM

Share

ಜಗ್ಗೇಶ್ ಅವರು ರಾಯರ ಭಕ್ತರು. ಅವರು ಆಗಾಗ ಮಂತ್ರಾಲಯಕ್ಕೂ ಭೇಟಿ ನೀಡುತ್ತಾರೆ. ಈಗ ಅವರು ರಾಯರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ರಾಯರ ಬಳಿ ಯಾವಾಗಲೂ ಹಣ ಕೇಳಬಾರದು, ಜ್ಞಾನ ಕೇಳಬೇಕು. ಆ ಜ್ಞಾನದಲ್ಲೇ ಎಲ್ಲವೂ ಅಡಗಿದೆ’ ಎಂದಿದ್ದಾರೆ ಜಗ್ಗೇಶ್.   

ಬೆಂಗಳೂರಿನ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಮಠದಲ್ಲಿ (Raghavendra Matha) ರಾಯರ 352ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಇದಕ್ಕೆ ಜಗ್ಗೇಶ್ ಅವರು ಚಾಲನೆ ನೀಡಿದ್ದಾರೆ. ಜಗ್ಗೇಶ್ ಅವರು ರಾಯರ ಭಕ್ತರು. ಅವರು ಆಗಾಗ ಮಂತ್ರಾಲಯಕ್ಕೂ ಭೇಟಿ ನೀಡುತ್ತಾರೆ. ಈಗ ಅವರು ರಾಯರಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ‘ರಾಯರ ಬಳಿ ಯಾವಾಗಲೂ ಹಣ ಕೇಳಬಾರದು, ಜ್ಞಾನ ಕೇಳಬೇಕು. ಆ ಜ್ಞಾನದಲ್ಲೇ ಎಲ್ಲವೂ ಅಡಗಿದೆ’ ಎಂದಿದ್ದಾರೆ ಜಗ್ಗೇಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More