‘ಒಂಟಿ ಮನುಷ್ಯನಾಗಿಯೇ ಉಳಿಯೋದು ನೀನು’; ಕಾರ್ತಿಕ್​ಗೆ ನೇರವಾಗಿ ಹೇಳಿದ ವಿನಯ್

ಕಾರ್ತಿಕ್ ಹಾಗೂ ಸಂಗೀತಾ ಎದುರು ಸಿರಿ ಟೀಂನವರು ಕೂಗಾಡಿದ್ದಾರೆ. ‘ನೀನು ಒಂಟಿಯಾಗಿಯೇ ಸಾಯೋದು’ ಎಂದು ಕಾರ್ತಿಕ್​ಗೆ ಹೇಳಿದ್ದಾರೆ ವಿನಯ್. ಈ ಪ್ರೋಮೋ ಗಮನ ಸೆಳೆಯುತ್ತಿದೆ.

‘ಒಂಟಿ ಮನುಷ್ಯನಾಗಿಯೇ ಉಳಿಯೋದು ನೀನು’; ಕಾರ್ತಿಕ್​ಗೆ ನೇರವಾಗಿ ಹೇಳಿದ ವಿನಯ್
|

Updated on: Nov 08, 2023 | 9:09 AM

ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಬಿಗ್ ಬಾಸ್​ನಲ್ಲಿ (Bigg Boss) ಹೊಸ ಹೊಸ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಎಲ್ಲಾ ಟಾಸ್ಕ್​ಗಳು ಭಿನ್ನವಾಗಿವೆ. ಇವುಗಳು ವೀಕ್ಷಕರಿಗೆ ಇಷ್ಟ ಆಗುತ್ತಿವೆ. ಇದರ ಜೊತೆ ಈ ಟಾಸ್ಕ್​ಗಳಿಂದ ಮನೆಯಲ್ಲಿ ಮನಸ್ತಾಪಗಳು ಉಂಟಾಗುತ್ತಿವೆ. ಇಂದು (ನವೆಂಬರ್ 8) ಹೊಸ ಟಾಸ್ಕ್ ಒಂದನ್ನು ನೀಡಲಾಗಿದೆ. ಈ ಟಾಸ್ಕ್​ ಪ್ರಕಾರ ಒಬ್ಬರು ಕುಳಿತಿರುತ್ತಾರೆ. ಅವರ ಎದುರು ಹೋಗಿ ಎದುರಾಳಿಗಳು ಅವರನ್ನು ಕೆಣಕಬೇಕು. ಕಾರ್ತಿಕ್ ಹಾಗೂ ಸಂಗೀತಾ (Sangeetha Sringeri) ಎದುರು ಸಿರಿ ಟೀಂನವರು ಕೂಗಾಡಿದ್ದಾರೆ. ‘ನೀನು ಒಂಟಿಯಾಗಿಯೇ ಸಾಯೋದು’ ಎಂದು ಕಾರ್ತಿಕ್​ಗೆ ಹೇಳಿದ್ದಾರೆ ವಿನಯ್. ಈ ಪ್ರೋಮೋ ಗಮನ ಸೆಳೆಯುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡುವ ಅವಕಾಶವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?