ನಿಮ್ಮ ಬೆಂಬಲ, ಪ್ರೀತಿ ಮತ್ತು ಉತ್ಸಾಹ ನೋಡುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿಗೆ ಈಗಾಗಲೇ ಸಮರ್ಥನೆ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಅವರು ಹೇಳಿದರು.

ನಿಮ್ಮ ಬೆಂಬಲ, ಪ್ರೀತಿ ಮತ್ತು ಉತ್ಸಾಹ ನೋಡುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿಗೆ ಈಗಾಗಲೇ ಸಮರ್ಥನೆ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ
|

Updated on: Mar 18, 2024 | 4:40 PM

ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಇಂದು ಮೋದಿನಾಡು ಆಗಿದೆ ಎಂದರೆ ಅತಿಶಯೋಕ್ತಿಯಾಗಲಾರದು. ವಿಶೇಷ ವಿಮಾನವೊಂದರಲ್ಲಿ ಶಿವಮೊಗ್ಗೆಗೆ (Shivamogga) ಮಧ್ಯಾಹ್ನ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಸ್ವಾಗತಿಸಲು ಉರಿಬಿಸಿಲನ್ನು ಲೆಕ್ಕಿಸದೆ ಲಕ್ಷಾಂತರ ಜನ ನೆರೆದಿದ್ದರು. ನಗರದ ಅಲ್ಲಮ ಪ್ರಭು ಫ್ರೀಡಂಪಾರ್ಕ್ ನಲ್ಲಿ (Allamaprabhu Freedom Park) ಆಯೋಜಿಸಿದ ಬಿಜೆಪಿ ವಿಕಸಿತ ಭಾರತ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಕಲಬುರಗಿಯಂತೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಹಾತ್ಮಾ ಗಾಂಧಿ ಕರ್ಮಭೂಮಿ ಸಬರಮತಿ ಆಶ್ರಮವನ್ನು ನವೀಕರಿಸುವ ಸಂಕಲ್ಪ ತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ 

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ