ನಿನ್ನ ಆಡಳಿತ ನಿನಗಾಗಿ, ನನ್ನ ಆಡಳಿತ ಜನರಿಗಾಗಿ; ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಇಂದು ಚನ್ನಪಟ್ಟಣದ ಭೈರಶೆಟ್ಟರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್​ ಅವರು ‘ ನಿನ್ನ ಆಡಳಿತ ಬೇರೆ, ‌ನನ್ನ ಆಡಳಿತ ಬೇರೆ. ನಿನ್ನ ಆಡಳಿತ ನಿನಗಾಗಿ, ನನ್ನ ಆಡಳಿತ ಈ ಜನರಿಗಾಗಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕೌಂಟರ್​ ಕೊಟ್ಟಿದ್ದಾರೆ.

ನಿನ್ನ ಆಡಳಿತ ನಿನಗಾಗಿ, ನನ್ನ ಆಡಳಿತ ಜನರಿಗಾಗಿ; ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
|

Updated on: Sep 21, 2024 | 6:42 PM

ರಾಮನಗರ, ಸೆ.21: ನಾವು ಕೊಟ್ಟ ಮಾತಿನಂತೆ‌ ನಡೆದು, ಚನ್ನಪಟ್ಟಣವನ್ನು ಚಿನ್ನದನಾಡಾಗಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್​ ಹೇಳಿದರು. ಇಂದು ಚನ್ನಪಟ್ಟಣ(Channapatna)ದ ಭೈರಶೆಟ್ಟರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘27 ಸಾವಿರ ಅರ್ಜಿ ಬಂದಿತ್ತು. ಅದರಲ್ಲಿ ಮನೆ ಸೈಟಿಗೆ 12 ಸಾವಿರ ಜನ ಅರ್ಜಿ ಹಾಕಿದ್ದರು. 6600 ಅರ್ಜಿ ಪರಿಶೀಲನೆ ಮಾಡಿದ್ದೇವೆ. ಅದ್ರಲ್ಲಿ 2 ಸಾವಿರ ಅರ್ಜಿ ಸರಿಯಾದ ದಾಖಲೆ ಕೊಟ್ಟಿದ್ದಾರೆ. 170 ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಲಾಗಿದೆ. ಇದನ್ನು ಯಾರಿಗೆ ಹೇಳುತ್ತಿದ್ದೇನೆ‌, ಮಿಸ್ಟರ್ ಕುಮಾರಸ್ವಾಮಿ ಅವರೇ, ಜಿಲ್ಲಾಧಿಕಾರಿಗೆ ಏನೋ ಗೊಡ್ಡು ಬೆದರಿಕೆ ಹಾಕಿದ್ದಾರಂತೆ. ಕುಮಾರಸ್ವಾಮಿ ನಿನ್ನ ಆಡಳಿತ ಬೇರೆ, ‌ನನ್ನ ಆಡಳಿತ ಬೇರೆ. ನಿನ್ನ ಆಡಳಿತ ನಿನಗಾಗಿ, ನನ್ನ ಆಡಳಿತ ಈ ಜನರಿಗಾಗಿ ಎಂದು ಕೌಂಟರ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು