AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru: ಬೈಕ್​ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೆ ಯುವಕರು ಪರಾರಿ

Mysuru: ಬೈಕ್​ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೆ ಯುವಕರು ಪರಾರಿ

ರಾಮ್​, ಮೈಸೂರು
| Updated By: ಪ್ರಸನ್ನ ಹೆಗಡೆ|

Updated on: Sep 27, 2025 | 9:28 AM

Share

ಬೈಕ್​ಗೆ ಪೆಟ್ರೋಲ್​ ಹಾಕಿಸಿ ಹಣ ಕೊಡದೆ ಯುವಕರು ಪರಾರಿಯಾಗಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬದನವಾಳು ಪೆಟ್ರೋಲ್​ ಬಂಕ್​ಗೆ ಬೈಕ್​ನಲ್ಲಿ ಬಂದಿದ್ದ ಯುವಕರು ಹಣ ಪಾವತಿ ಮಾಡುವ ನಾಟಕ ಮಾಡಿ ಸ್ಥಳದಿಂದ ಎಸ್ಕೇಪ್​ ಆಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮೈಸೂರು, ಸೆಪ್ಟೆಂಬರ್​ 27: ಪೆಟ್ರೋಲ್​ ಬಂಕ್​ನಲ್ಲಿ ಪೆಟ್ರೋಲ್​ ಹಾಕಿಸಿಕೊಂಡು ಹಣ ಕೊಡದೆ ಯುವಕರು ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಬದನವಾಳುವಿನಲ್ಲಿ ನಡೆದಿದೆ. ಬಂಕ್​ ಗೆ ಬೈಕ್​ನಲ್ಲಿ ಬಂದ ಯುವಕರು 1,200 ರೂಪಾಯಿಗೆ ಪೆಟ್ರೋಲ್ ಹಾಕಿಸಿದ್ದಾರೆ. ಆ ಬಳಿಕ ಕ್ಯೂ ಆರ್​ ಕೋಡ್​ ಸ್ಕ್ಯಾನ್​ ಮಾಡಿ ಹಣ ಪಾವತಿಸುವ ನಾಟಕ ಮಾಡಿದ್ದಾರೆ. ಅಂತಿಮವಾಗಿ ಹಣ ಪಾವತಿ ಮಾಡದೆ ಯುವಕರು ಪರಾರಿ ಆಗಿರುವ ದೃಶ್ಯ ಪೆಟ್ರೋಲ್​ ಬಂಕ್​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.