ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ನನ್ನ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ
ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ

ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ನನ್ನ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ

ಸಾಧು ಶ್ರೀನಾಥ್​

Updated on: May 25, 2021 | 5:22 PM

ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ

ಬೆಂಗಳೂರಿನಲ್ಲಿ ಲಾಕ್​ಡೌನ್: ನಾನ್ ಯಾರ್ ಗೊತ್ತಾ..? ಮುಟ್ಟಬೇಡ ಅಂತಾ ಪೊಲೀಸರಿಗೆ ಅವಾಜ್ ಹಾಕಿದ ಯುವಕ:
ಬೆಂಗಳೂರಿನಲ್ಲಿ ಲಾಕ್​ಡೌನ್ ಇದ್ರೂ ವಾಹನ ಸಂಚಾರ ಅನ್ನೋದು ನಿಂತೇ ಇಲ್ಲ.. ಜನ ಏನೇನೋ ನೆಪ ಹೇಳಿ ಸುಮ್ ಸುಮ್ನೇ ರಸ್ತೆಗೆ ಬಂದು ಓಡಾಡೋದು ಕಾಮನ್ ಆಗ್ಬುಟ್ಟಿದೆ. ಇದಕ್ಕೆ ಪೊಲೀಸರು ಸುಮ್ಮನೇ ಬಿಡ್ತಿಲ್ಲ.. ಅನಗತ್ಯವಾಗಿ, ಕಾರಣವಿಲ್ಲದೇ ರಸ್ತೆಗೆ ಬರುವ ವಾಹನ ಸವಾರರ ಮೇಲೆ ಕೇಸ್ ಹಾಕ್ತಿದ್ದಾರೆ. ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಆದ್ರೆ ಇಲ್ಲೊಬ್ಬ ಯುವಕ, ನಾನು ಯಾರು ಗೊತ್ತಾ..? ಮುಟ್ಟಬೇಡ ಅಂತಾ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

(youth fights with Bangalore city Police over covid lockdown guidelines)

ಲಾಕ್​ಡೌನ್ ಎಫೆಕ್ಟ್​: ಟೋಮ್ಯಾಟೋ, ಬದನೆ, ಎಲೆಕೋಸು ಮಾರಾಟ ಮಾಡಲಾಗದೆ ಹಸುಗಳಿಗೆ ತಿನ್ನಿಸುತ್ತಿರುವ ರೈತಾಪಿ ವರ್ಗ

Published on: May 25, 2021 05:22 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು