AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ.. ನೀವೇ ನೋಡಿ

ಬೀದರ್: ಜಿಲ್ಲೆಯಲ್ಲಿ ಮಾಂಜ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಆದರೂ ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ ಮೇರೆ ಮೀರಿದ್ದು, ಈಜುವ ಹುಚ್ಚು ಸಾಹಸ ಮಾಡುತ್ತಾ 50 ಅಡಿ ಎತ್ತರದ ಸೇತುವೆ ಮೇಲಿನಿಂದ ಯುವಕರು ಜಿಗಿ ಜಿಗಿಯುತ್ತಿದ್ದಾರೆ. ಜಿಲ್ಲೆಯ ಕೌಠಾ ಗ್ರಾಮದಲ್ಲಿರುವ ಮಾಂಜ್ರಾ ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನದಿಗೆ ಯುವಕರು ಹಾರುತ್ತಿದ್ದಾರೆ. ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೂ ಡೋಂಟ್ ಕೇರ್ ಅನ್ನುತ್ತಿದ್ದಾರೆ.

ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ.. ನೀವೇ ನೋಡಿ
ಸಾಧು ಶ್ರೀನಾಥ್​
|

Updated on:Oct 16, 2020 | 2:41 PM

Share

ಬೀದರ್: ಜಿಲ್ಲೆಯಲ್ಲಿ ಮಾಂಜ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಆದರೂ ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ ಮೇರೆ ಮೀರಿದ್ದು, ಈಜುವ ಹುಚ್ಚು ಸಾಹಸ ಮಾಡುತ್ತಾ 50 ಅಡಿ ಎತ್ತರದ ಸೇತುವೆ ಮೇಲಿನಿಂದ ಯುವಕರು ಜಿಗಿ ಜಿಗಿಯುತ್ತಿದ್ದಾರೆ.

ಜಿಲ್ಲೆಯ ಕೌಠಾ ಗ್ರಾಮದಲ್ಲಿರುವ ಮಾಂಜ್ರಾ ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನದಿಗೆ ಯುವಕರು ಹಾರುತ್ತಿದ್ದಾರೆ. ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೂ ಡೋಂಟ್ ಕೇರ್ ಅನ್ನುತ್ತಿದ್ದಾರೆ.

Published On - 1:30 pm, Fri, 16 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ