Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ.. ನೀವೇ ನೋಡಿ

ಬೀದರ್: ಜಿಲ್ಲೆಯಲ್ಲಿ ಮಾಂಜ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಆದರೂ ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ ಮೇರೆ ಮೀರಿದ್ದು, ಈಜುವ ಹುಚ್ಚು ಸಾಹಸ ಮಾಡುತ್ತಾ 50 ಅಡಿ ಎತ್ತರದ ಸೇತುವೆ ಮೇಲಿನಿಂದ ಯುವಕರು ಜಿಗಿ ಜಿಗಿಯುತ್ತಿದ್ದಾರೆ. ಜಿಲ್ಲೆಯ ಕೌಠಾ ಗ್ರಾಮದಲ್ಲಿರುವ ಮಾಂಜ್ರಾ ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನದಿಗೆ ಯುವಕರು ಹಾರುತ್ತಿದ್ದಾರೆ. ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೂ ಡೋಂಟ್ ಕೇರ್ ಅನ್ನುತ್ತಿದ್ದಾರೆ.

ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ.. ನೀವೇ ನೋಡಿ
Follow us
ಸಾಧು ಶ್ರೀನಾಥ್​
|

Updated on:Oct 16, 2020 | 2:41 PM

ಬೀದರ್: ಜಿಲ್ಲೆಯಲ್ಲಿ ಮಾಂಜ್ರಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದೆ. ಆದರೂ ಮಾಂಜ್ರಾ ನದಿ ಸೇತುವೆ ಮೇಲೆ ಯುವಕರ ಹುಚ್ಚಾಟ ಮೇರೆ ಮೀರಿದ್ದು, ಈಜುವ ಹುಚ್ಚು ಸಾಹಸ ಮಾಡುತ್ತಾ 50 ಅಡಿ ಎತ್ತರದ ಸೇತುವೆ ಮೇಲಿನಿಂದ ಯುವಕರು ಜಿಗಿ ಜಿಗಿಯುತ್ತಿದ್ದಾರೆ.

ಜಿಲ್ಲೆಯ ಕೌಠಾ ಗ್ರಾಮದಲ್ಲಿರುವ ಮಾಂಜ್ರಾ ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನದಿಗೆ ಯುವಕರು ಹಾರುತ್ತಿದ್ದಾರೆ. ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶಕ್ಕೂ ಡೋಂಟ್ ಕೇರ್ ಅನ್ನುತ್ತಿದ್ದಾರೆ.

Published On - 1:30 pm, Fri, 16 October 20

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ