ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಹುಚ್ಚಾಟ; ಬೈಕ್​ ಡಿವೈಡರ್ ಗೆ ಡಿಕ್ಕಿ

ಮೂವರು ಯುವಕರು ಬೈಕ್​​ನಲ್ಲಿ ಕುಳಿತುಕೊಂಡು ಪುಂಡಾಟ ಮೆರೆದಿದ್ದಾರೆ. ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿ(Bangalore-Salem National Highway)ಯಲ್ಲಿ ಬೈಕ್​ನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್​ನಿಂದ ಯುವಕರು ಹಾರಿ ಕೆಳಗೆ ಬಿದ್ದಿದ್ದಾರೆ.

ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರ ಹುಚ್ಚಾಟ; ಬೈಕ್​ ಡಿವೈಡರ್ ಗೆ ಡಿಕ್ಕಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 15, 2024 | 5:27 PM

ಬೆಂಗಳೂರು, ಫೆ.15: ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿ(Bangalore-Salem National Highway)ಯಲ್ಲಿ ಯುವಕರ ಹುಚ್ಚಾಟ ಮೀತಿಮೀರಿದ್ದು, ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡಿದ ಪರಿಣಾಮ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಒಂದೇ ಬೈಕ್​ನಲ್ಲಿ ಮೂರು ಜನ ಯುವಕರು ಸವಾರಿ ಮಾಡುತ್ತಿದ್ದರು. ಅಷ್ಟೇ ಅಲ್ಲ, ಬೈಕ್​ನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್​ನಿಂದ ಯುವಕರು ಹಾರಿ ಕೆಳಗೆ ಬಿದ್ದಿದ್ದಾರೆ. ಹೆದ್ದಾರಿಯಲ್ಲಿನ ಯುವಕರ ಪುಂಡಾಟ ಮೊಬೈಲ್​ನಲ್ಲಿ ಸೆರೆಯಾಗಿದೆ. ಇತ್ತೀಚಿಗೆ ಹೆದ್ದಾರಿಯಲ್ಲಿ ಯುವಕರ ಪುಂಡಾಟ ಹೆಚ್ಚಾಗುತ್ತಿದ್ದು, ಇದಕ್ಕೆ ಪೊಲೀಸರು ಬ್ರೇಕ್​ ಹಾಕಬೇಕಿದೆ. ಇಲ್ಲದಿದ್ದರೆ ಇತರ ವಾಹನ ಸವಾರರಿಗೂ ತೊಂದರೆ ಆಗಲಿದೆ. ಇನ್ನು ಗಾಯಗೊಂಡ ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Thu, 15 February 24

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ