Video: ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್ಆರ್ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ.
ಅಮರಾವತಿ, ಫೆಬ್ರವರಿ 02: ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್ಆರ್ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ.
ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪಿಟಿಐಗೆ ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುತ್ತಿದ್ದಾರೆ ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us