AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Oct 01, 2023 | 5:30 PM

Share

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು