AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 01, 2023 | 5:30 PM

Share

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ