AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಮೈತ್ರಿ ಹಿಂದಿನ ಸೀಕ್ರೆಟ್​ ಬಿಚ್ಚಿಟ್ಟ ವೈಎಸ್​ವಿ ದತ್ತಾ; ಇಲ್ಲಿದೆ ವಿಡಿಯೋ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು ಎಂದು ವೈಎಸ್​ವಿ ದತ್ತಾ ಹೇಳಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 01, 2023 | 5:30 PM

Share

ರಾಮನಗರ, ಅ.01: ಯಾವುದೇ ಕಾರಣಕ್ಕೂ ನಾವು ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ(YSV Datta) ಹೇಳಿದ್ದಾರೆ. ಇನ್ನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಅವರು ‘ ಶೋಭಾಯಾತ್ರೆ ವಿಚಾರದಲ್ಲಿ ನಾವು ವಿರೋಧ ಮಾಡಿದ್ದೆವು. ರಾಷ್ಟ್ರೀಯ ಪಕ್ಷಗಳೆರಡೂ ಪ್ರಾದೇಶಿಕ ಪಕ್ಷಕ್ಕೆ ಮಾರಕವಾಗಿವೆ. ಆದರೆ, ಕರ್ನಾಟಕಕ್ಕಾಗಿ ಪ್ರಾದೇಶಿಕ ಪಕ್ಷ ಜೆಡಿಎಸ್ ಉಳಿಯಬೇಕು. ರಾಜ್ಯದ ವಿಚಾರವಾಗಿ ನಾವು ಬಿಜೆಪಿ ಜೊತೆ ಹೋಗಲು ಸಿದ್ಧರಿದ್ದೇವೆ. ಆದರೆ, ಅವರ ಸಿದ್ಧಾಂತಗಳಿಗೆ ನಾವು ರಾಜಿ ಆಗುವುದಿಲ್ಲ ಎಂದು ಬಿಡದಿಯ ಕೇತಗಾನ ಹಳ್ಳಿಯಲ್ಲಿರುವ ಕುಮಾರಸ್ವಾಮಿ ತೋಟದ ಮನೆಯಲ್ಲಿ ವೈಎಸ್​ವಿ ದತ್ತಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್