ಬೆಂಬಲಿಗರ ಅಭಿಮಾನಕ್ಕೆ ಭಾಷಣದ ಮಧ್ಯೆ ಭಾವುಕರಾದ YSV ದತ್ತಾ: ವಿಡಿಯೋ ನೋಡಿ

|

Updated on: Apr 09, 2023 | 7:15 PM

ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ್ದಕ್ಕೆ ವೈಎಸ್​ವಿ ದತ್ತಾ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದು ಭಾಷಣದ ಮಧ್ಯಯೇ ಭಾವುಕರಾಗಿದ್ದಾರೆ.

ಚಿಕ್ಕಮಗಳೂರು: ಕಾಂಗ್ರೆಸ್​ ಟಿಕೆಟ್​ ಕೈತಪ್ಪಿದ್ದಕ್ಕೆ ವೈಎಸ್​ವಿ ದತ್ತಾ (YSV Datta) ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇಂದು(ಏಪ್ರಿಲ್ 09) ಕಡೂರಿನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ದತ್ತಾ ಅವರು ಟವಲ್​ ಗುರುತಿನಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ವಿರುದ್ಧ ಕಿಡಿಕಾರಿದರು. ಜೊತೆಗೆ ಅಭಿಮಾನಿಗಳ ಪ್ರೀತಿ, ಅಭಿಮಾನಕ್ಕೆ ತಲೆಭಾಗಿ ನಮಿಸಿದ ವೈಎಸ್​ವಿ ದತ್ತಾ, ತಮ್ಮ ಭಾಷಣದ ಮಧ್ಯಯೇ ಭಾವುಕರಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Sun, 9 April 23

Follow us on