ಬಂದ್ ದಿನವೂ ಸಿನಿಮಾ ಶೂಟಿಂಗ್? ಸ್ಪಷ್ಟನೆ ನೀಡಿದ ಯುವ ರಾಜ್ಕುಮಾರ್
ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಈ ಬಂದ್ ಯಶಸ್ವಿ ಆಗಿದೆ. ಈ ಬಂದ್ಗೆ ಚಿತ್ರರಂಗದವರೂ ಬೆಂಬಲ ನೀಡಿದ್ದರು. ಮೈಸೂರಿನಲ್ಲಿ ಯುವ ರಾಜ್ಕುಮಾರ್ ಸಿನಿಮಾ ತಂಡದವರು ಶೂಟಿಂಗ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಇದಕ್ಕೆ ಯುವ ರಾಜ್ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿತ್ತು. ಈ ಬಂದ್ ಯಶಸ್ವಿ ಆಗಿದೆ. ಈ ಬಂದ್ಗೆ ಚಿತ್ರರಂಗದವರೂ ಬೆಂಬಲ ನೀಡಿದ್ದರು. ಹೀಗಾಗಿ ಎಲ್ಲಿಯೂ ಚಿತ್ರೀಕರಣ ನಡೆದಿಲ್ಲ. ಸಿನಿಮಾ ಪ್ರದರ್ಶನ ಕೂಡ ರದ್ದಾಗಿತ್ತು. ಆದರೆ, ಮೈಸೂರಿನಲ್ಲಿ ಯುವ ರಾಜ್ಕುಮಾರ್ ಸಿನಿಮಾ ತಂಡದವರು ಶೂಟಿಂಗ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಇದಕ್ಕೆ ಯುವ ರಾಜ್ಕುಮಾರ್ (Yuva Rajkumar) ಸ್ಪಷ್ಟನೆ ನೀಡಿದ್ದಾರೆ. ‘ಹೋರಾಟಕ್ಕೆ ಸಂಪೂರ್ಣ ಬೆಂಬಲ ಇದೆ. ಸೆಪ್ಟೆಂಬರ್ 28ರಂದು ಶೂಟಿಂಗ್ ಮಾಡುವಾಗ ಲೈಟ್ ಸುಟ್ಟೋಗಿತ್ತು. ಅದನ್ನು ನೋಡೋಕೆ ಬಂದಿದ್ವಿ ಅಷ್ಟೇ’ ಎಂದು ಯುವ ರಾಜ್ಕುಮಾರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್

ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ

ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್ ಚಕ್ರ: ಮುಂದೇನಾಯ್ತು?

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
