ಯುವ ರಾಜ್​ಕುಮಾರ್​-ಶ್ರೀದೇವಿ ಡಿವೋರ್ಸ್​ ಬಗ್ಗೆ ಶಾಕಿಂಗ್​ ವಿಷಯ ತಿಳಿಸಿದ ಲಾಯರ್​

ಸುದ್ದಿಗೋಷ್ಠಿಯಲ್ಲಿ ಹಲವು ಶಾಕಿಂಗ್​ ಮಾಹಿತಿಯನ್ನು ಯುವ ರಾಜ್​ಕುಮಾರ್​ ಪರ ಲಾಯರ್​ ತಿಳಿಸಿದ್ದಾರೆ. ಶ್ರೀದೇವಿ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಶ್ರೀದೇವಿಗೆ ಬೇರೆ ಬಾಯ್​ಫ್ರೆಂಡ್​ ಇದ್ದಾನೆ ಎಂದು ಲಾಯರ್​ ಹೇಳಿದ್ದಾರೆ. ಡಿವೋರ್ಸ್​ ಅರ್ಜಿಯಲ್ಲಿ ಇರುವು ಅಂಶಗಳನ್ನು ಅವರು ವಿವರಿಸಿದ್ದಾರೆ. ಲೈವ್​ ವಿಡಿಯೋ ಇಲ್ಲಿದೆ..

ಯುವ ರಾಜ್​ಕುಮಾರ್​-ಶ್ರೀದೇವಿ ಡಿವೋರ್ಸ್​ ಬಗ್ಗೆ ಶಾಕಿಂಗ್​ ವಿಷಯ ತಿಳಿಸಿದ ಲಾಯರ್​
|

Updated on: Jun 10, 2024 | 8:12 PM

ರಾಘವೇಂದ್ರ ರಾಜ್​ಕುಮಾರ್​ ಅವರ ಪುತ್ರ ಯುವ ರಾಜ್​ಕುಮಾರ್​ ವಿಚ್ಛೇದನದ (Divorce) ಬಗ್ಗೆ ಮಾಹಿತಿ ನೀಡಲು ಯುವ ಪರ ಲಾಯರ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಯುವ ರಾಜ್​ಕುಮಾರ್​ ಅವರು ಶ್ರೀದೇವಿ ಅವರಿಂದ ವಿಚ್ಛೇದನ ಪಡೆಯಲು ಮುಂದಾಗಿದ್ದು ಯಾಕೆ ಎಂಬುದಕ್ಕೆ ಲಾಯರ್​ ಕಾರಣ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆಲವು ಶಾಕಿಂಗ್​ ವಿಚಾರಗಳನ್ನು ಅವರು ತಿಳಿಸಿದ್ದಾರೆ. ಶ್ರೀದೇವಿ (Sridevi) ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಶ್ರೀದೇವಿಗೆ ಬೇರೆ ಬಾಯ್​ಫ್ರೆಂಡ್​ ಇದ್ದಾನೆ ಎಂದು ಯುವ ರಾಜ್​ಕುಮಾರ್​ (Yuva Rajkumar) ಪರ ಲಾಯರ್​ ಹೇಳಿದ್ದಾರೆ. ವಿಚ್ಛೇದನದ ಅರ್ಜಿಯಲ್ಲಿ ಇರುವು ವಿಚಾರಗಳನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!