ಸಭೆ ತಡ ಆಗಿದಕ್ಕೆ ಮುನಿಸಿಕೊಂಡು ಹೋಗುತ್ತಿದ್ದ ಮುನಿರತ್ನ, ಸೋಮಶೇಖರ್ರನ್ನು ಜಮೀರ್ ಅಹ್ಮದ್ ಸಮಾಧಾನ ಮಾಡಿದ್ದು ಹೇಗೆ ಗೊತ್ತಾ?
ಕಾದು ಕಾದು ಬೇಸರವಾಗಿ ಅಶ್ವತ್ಥ್ ನಾರಾಯಣ, ಮುನಿರತ್ನ, ಸೋಮಶೇಖರ್, ಬೈರತಿ ಬಸವರಾಜ ಸಭೆಯಲ್ಲಿ ಭಾಗವಹಿಸದೇ ಹೊರಟೇ ಹೋದ್ರು. ಸಭೆ ತಡವಾದ ಹಿನ್ನೆಲೆ ಮುನಿಸಿಕೊಂಡ ಮುನಿರತ್ನರನ್ನು ಹಾಗೂ ಸೋಮಶೇಖರ್ರನ್ನು ಜಮೀರ್ ಅಹ್ಮದ್ ಕೂಗಿ ಕರೆದು ಸಮಾಧಾನಪಡಿಸಿದರು.
ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಎಲೆಕ್ಷನ್ ಕುರಿತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿಕೆ ಶಿವಕುಮಾರ್ ಸಭೆ ಕರೆದಿದ್ದರು. ಬೆಂಗಳೂರು ನಗರ ಸಂಸದರು, ಶಾಸಕರ ಸಭೆ ಕರೆದಿದ್ದು ಚರ್ಚೆ ಮಾಡಿದ್ದಾರೆ. ಈ ಸಭಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸೇರಿ ಹಲವರು ಭಾಗವಹಿಸಿದ್ದರು. ಆದರೆ ಡಿಕೆ ಶಿವಕುಮಾರ್ ಸಭೆಗೆ ತಡವಾಗಿ ಬಂದರು. ಕಾದು ಕಾದು ಬೇಸರವಾಗಿ ಅಶ್ವತ್ಥ್ ನಾರಾಯಣ, ಮುನಿರತ್ನ, ಸೋಮಶೇಖರ್, ಬೈರತಿ ಬಸವರಾಜ ಸಭೆಯಲ್ಲಿ ಭಾಗವಹಿಸದೇ ಹೊರಟೇ ಹೋದ್ರು. ಸಭೆ ತಡವಾದ ಹಿನ್ನೆಲೆ ಮುನಿಸಿಕೊಂಡ ಮುನಿರತ್ನರನ್ನು ಹಾಗೂ ಸೋಮಶೇಖರ್ರನ್ನು ಜಮೀರ್ ಅಹ್ಮದ್ ಕೂಗಿ ಕರೆದು ಸಮಾಧಾನಪಡಿಸಿದರು.
Published on: Jun 05, 2023 02:11 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
