Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!

[lazy-load-videos-and-sticky-control id=”0ZDTK9ckZjM”] ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ […]

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 12, 2020 | 4:24 PM

[lazy-load-videos-and-sticky-control id=”0ZDTK9ckZjM”]

ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ ಗಲ್ಲಿಗೆ ಹಾಕಲಿ. ನನ್ನನ್ನು ಗಲ್ಲಿಗೆ ಹಾಕಲು ನ್ಯಾಯಾಧೀಶರಿಗೆ ಲಿಖಿತವಾಗಿ ಬರೆದುಕೊಡುವೆ ಅಂತಾ ಜಮೀರ್​ ಹೇಳಿದ್ದಾರೆ.

ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ಟಿವಿ 9 ಒಟ್ಟಗೆ ಮಾತನಾಡುವ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಶಾಸಕರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಗುಣಮುಖರಾದ ಬಳಿಕ ಭುಜದ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ತಪಾಸಣೆಗೆ ಒಳಗಾಗಿ ಆಸ್ಪತ್ರೆಯಿಂದ ವಾಪಸ್ ತೆರಳಿದರು.

ಇದನ್ನೂ ಓದಿ: ರೇವಣ್ಣ ಕೊಲಂಬೊ ಕ್ಯಾಸಿನೋಗೆ ಬಂದಿರಲಿಲ್ಲ; ಶಾಸಕ ಜಮೀರ್ ಕೊಟ್ಟ ಸರ್ಟಿಫಿಕೇಟ್

Published On - 1:17 pm, Sat, 12 September 20

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್