AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!

[lazy-load-videos-and-sticky-control id=”0ZDTK9ckZjM”] ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ […]

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!
KUSHAL V
| Edited By: |

Updated on:Sep 12, 2020 | 4:24 PM

Share

[lazy-load-videos-and-sticky-control id=”0ZDTK9ckZjM”]

ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ ಗಲ್ಲಿಗೆ ಹಾಕಲಿ. ನನ್ನನ್ನು ಗಲ್ಲಿಗೆ ಹಾಕಲು ನ್ಯಾಯಾಧೀಶರಿಗೆ ಲಿಖಿತವಾಗಿ ಬರೆದುಕೊಡುವೆ ಅಂತಾ ಜಮೀರ್​ ಹೇಳಿದ್ದಾರೆ.

ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ಟಿವಿ 9 ಒಟ್ಟಗೆ ಮಾತನಾಡುವ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಶಾಸಕರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಗುಣಮುಖರಾದ ಬಳಿಕ ಭುಜದ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ತಪಾಸಣೆಗೆ ಒಳಗಾಗಿ ಆಸ್ಪತ್ರೆಯಿಂದ ವಾಪಸ್ ತೆರಳಿದರು.

ಇದನ್ನೂ ಓದಿ: ರೇವಣ್ಣ ಕೊಲಂಬೊ ಕ್ಯಾಸಿನೋಗೆ ಬಂದಿರಲಿಲ್ಲ; ಶಾಸಕ ಜಮೀರ್ ಕೊಟ್ಟ ಸರ್ಟಿಫಿಕೇಟ್

Published On - 1:17 pm, Sat, 12 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ