AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!

[lazy-load-videos-and-sticky-control id=”0ZDTK9ckZjM”] ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ […]

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!
KUSHAL V
| Edited By: |

Updated on:Sep 12, 2020 | 4:24 PM

Share

[lazy-load-videos-and-sticky-control id=”0ZDTK9ckZjM”]

ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ ಗಲ್ಲಿಗೆ ಹಾಕಲಿ. ನನ್ನನ್ನು ಗಲ್ಲಿಗೆ ಹಾಕಲು ನ್ಯಾಯಾಧೀಶರಿಗೆ ಲಿಖಿತವಾಗಿ ಬರೆದುಕೊಡುವೆ ಅಂತಾ ಜಮೀರ್​ ಹೇಳಿದ್ದಾರೆ.

ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ಟಿವಿ 9 ಒಟ್ಟಗೆ ಮಾತನಾಡುವ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಶಾಸಕರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಗುಣಮುಖರಾದ ಬಳಿಕ ಭುಜದ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ತಪಾಸಣೆಗೆ ಒಳಗಾಗಿ ಆಸ್ಪತ್ರೆಯಿಂದ ವಾಪಸ್ ತೆರಳಿದರು.

ಇದನ್ನೂ ಓದಿ: ರೇವಣ್ಣ ಕೊಲಂಬೊ ಕ್ಯಾಸಿನೋಗೆ ಬಂದಿರಲಿಲ್ಲ; ಶಾಸಕ ಜಮೀರ್ ಕೊಟ್ಟ ಸರ್ಟಿಫಿಕೇಟ್

Published On - 1:17 pm, Sat, 12 September 20

Follow Us
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು