ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!

[lazy-load-videos-and-sticky-control id=”0ZDTK9ckZjM”] ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ […]

ಕೊಲಂಬೊ ಕ್ಯಾಸಿನೋಗೆ ಹೋಗಿದ್ದೇನೆ, ಕುಮಾರಸ್ವಾಮಿ ಸಹ ಬಂದಿದ್ರು-ಜಮೀರ್​ ಬಾಂಬ್​!
Follow us
| Updated By: ಸಾಧು ಶ್ರೀನಾಥ್​

Updated on:Sep 12, 2020 | 4:24 PM

[lazy-load-videos-and-sticky-control id=”0ZDTK9ckZjM”]

ನಾನು ಕೊಲಂಬೊಗೆ ಹೋಗಿದ್ದು ನಿಜ, ಹೋಗೋದು ತಪ್ಪಾ? ಎಂದು ಟಿವಿ9ಗೆ ಶಾಸಕ ಜಮೀರ್ ಅಹ್ಮದ್​ ಖಾನ್​​ ಪ್ರತಿಕ್ರಿಯೆ ನೀಡಿದ್ದಾರೆ. ಕೊಲಂಬೊ ಕ್ಯಾಸಿನೋಗೆ ಹೋಗಿದ್ದ ಬಗ್ಗೆ ಒಪ್ಪಿಕೊಂಡ ಜಮೀರ್ ಭೇಟಿಯ ಬಗ್ಗೆ ಟಿವಿ9 ಗೆ ಜಮೀರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿ ಒಂದೂವರೆ ವರ್ಷಕ್ಕೊಮ್ಮೆ ನಾನು ಕೊಲಂಬೊಗೆ ಹೋಗ್ತಿದ್ದೆ. ನಾನಷ್ಟೇ ಅಲ್ಲ, JDS​​ನಲ್ಲಿದ್ದಾಗ ಕುಮಾರಸ್ವಾಮಿ ಸಹ ಹೋಗಿದ್ದರು. ಜೊತೆಗೆ, JDS​​ನ 28 ಶಾಸಕರು ಸಹ ಕೊಲಂಬೊ ಕ್ಯಾಸಿನೊಗೆ ಹೋಗಿದ್ದರು. ನಾನು ಡ್ರಗ್ಸ್​​ ಜಾಲದಲ್ಲಿರುವುದು ಸಾಬೀತಾದ್ರೆ ನನ್ನನ್ನ ಗಲ್ಲಿಗೆ ಹಾಕಲಿ. ನನ್ನನ್ನು ಗಲ್ಲಿಗೆ ಹಾಕಲು ನ್ಯಾಯಾಧೀಶರಿಗೆ ಲಿಖಿತವಾಗಿ ಬರೆದುಕೊಡುವೆ ಅಂತಾ ಜಮೀರ್​ ಹೇಳಿದ್ದಾರೆ.

ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ಟಿವಿ 9 ಒಟ್ಟಗೆ ಮಾತನಾಡುವ ಮುನ್ನ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ವಿಕ್ರಂ ಆಸ್ಪತ್ರೆಯಲ್ಲಿ ಜಮೀರ್ ಅಹ್ಮದ್​ಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಶಾಸಕರಿಗೆ ಇತ್ತೀಚೆಗಷ್ಟೇ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಗುಣಮುಖರಾದ ಬಳಿಕ ಭುಜದ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ತಪಾಸಣೆಗೆ ಒಳಗಾಗಿ ಆಸ್ಪತ್ರೆಯಿಂದ ವಾಪಸ್ ತೆರಳಿದರು.

ಇದನ್ನೂ ಓದಿ: ರೇವಣ್ಣ ಕೊಲಂಬೊ ಕ್ಯಾಸಿನೋಗೆ ಬಂದಿರಲಿಲ್ಲ; ಶಾಸಕ ಜಮೀರ್ ಕೊಟ್ಟ ಸರ್ಟಿಫಿಕೇಟ್

Published On - 1:17 pm, Sat, 12 September 20

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ