AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ

[lazy-load-videos-and-sticky-control id=”aerKOAoH0Lk”] ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  […]

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ
ಸಾಧು ಶ್ರೀನಾಥ್​
|

Updated on:Aug 01, 2020 | 12:41 PM

Share

[lazy-load-videos-and-sticky-control id=”aerKOAoH0Lk”]

ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  ಬಿತ್ತರಿಸಿತ್ತು.

ಟಿವಿ9 ವರದಿಗೆ ಸ್ಪಂದಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬಡ ಕುಟುಂಬಕ್ಕೆ 50,000 ರೂ ನಗದು ಹಣವನ್ನು ತಮ್ಮ ಆಪ್ತರ‌ ಮೂಲಕ ಬಡ ಕುಟುಂಬಕ್ಕೆ ತಲುಪಿಸಿದ್ದಾರೆ. ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ನೀಡಿದ್ದಾರೆ.

Published On - 11:05 am, Sat, 1 August 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ