AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ

[lazy-load-videos-and-sticky-control id=”aerKOAoH0Lk”] ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  […]

ಆನ್​ಲೈನ್ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ಕುಟುಂಬಕ್ಕೆ ಜಮೀರ್ ನೆರವಿನ ಹಸ್ತ
ಸಾಧು ಶ್ರೀನಾಥ್​
|

Updated on:Aug 01, 2020 | 12:41 PM

Share

[lazy-load-videos-and-sticky-control id=”aerKOAoH0Lk”]

ಗದಗ: ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ಕತ್ತಿನಲ್ಲಿದ್ದ ಚಿನ್ನದ ತಾಳಿಯನ್ನು ಅಡವಿಟ್ಟು, ಟಿವಿ ಖರೀದಿಸಿ ತಂದಿದ್ದ ತಾಯಿಯ ಮಹಾನ್ ತ್ಯಾಗವನ್ನು ಅರಿತ ಮಾಜಿ ಸಚಿವರೊಬ್ಬರು ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ್ದಾರೆ.

ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ಆನ್​ಲೈನ್ ಶಿಕ್ಷಣಕ್ಕೆ ಸಹಾಯವಾಗಲೆಂದು ತಮ್ಮ ಕೊರಳಲ್ಲಿದ್ದ ತಾಳಿಯನ್ನು ಗಿರವಿ ಅಂಗಡಿಯಲ್ಲಿ ಅಡವಿಟ್ಟು ಟಿವಿಯನ್ನು ಖರೀದಿಸಿದ್ದರು. ಈ ಸುದ್ದಿಯನ್ನು ಟಿವಿ9  ಬಿತ್ತರಿಸಿತ್ತು.

ಟಿವಿ9 ವರದಿಗೆ ಸ್ಪಂದಿಸಿದ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬಡ ಕುಟುಂಬಕ್ಕೆ 50,000 ರೂ ನಗದು ಹಣವನ್ನು ತಮ್ಮ ಆಪ್ತರ‌ ಮೂಲಕ ಬಡ ಕುಟುಂಬಕ್ಕೆ ತಲುಪಿಸಿದ್ದಾರೆ. ಜೊತೆಗೆ ಮಕ್ಕಳ ಶಿಕ್ಷಣಕ್ಕೂ ಸಹಾಯ ನೀಡುವ ಭರವಸೆ ನೀಡಿದ್ದಾರೆ.

Published On - 11:05 am, Sat, 1 August 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?