AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಷ ರಾಶಿಯಲ್ಲಿ ಚಂದ್ರ ಸಂಚಾರ: ಮಾನಸಿಕ ತೃಪ್ತಿ, ಕೆಲಸದಲ್ಲಿ ಜಯ

ಮೇಷ ರಾಶಿಯಲ್ಲಿ ಚಂದ್ರ ಸಂಚಾರ: ಮಾನಸಿಕ ತೃಪ್ತಿ, ಕೆಲಸದಲ್ಲಿ ಜಯ

ಗಂಗಾಧರ​ ಬ. ಸಾಬೋಜಿ
|

Updated on:Jul 19, 2025 | 6:43 AM

Share

ಜುಲೈ 19ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಮೇಷ ಮತ್ತು ವೃಷಭ ರಾಶಿಯವರಿಗೆ ಉತ್ತಮ ಫಲಿತಾಂಶಗಳು ಕಾದಿವೆ. ಆರ್ಥಿಕ ಲಾಭ, ಕೆಲಸದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಸಂತೋಷ ಇರುತ್ತದೆ ಎಂದು ಹೇಳಿದ್ದಾರೆ. ದಕ್ಷಿಣ ದಿಕ್ಕಿನ ಪ್ರಯಾಣ ಶುಭಕರ ಎಂದೂ ತಿಳಿಸಲಾಗಿದೆ.

ಬೆಂಗಳೂರು, ಜುಲೈ 19: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜುಲೈ 19ರ ದಿನದ ರಾಶಿಫಲವನ್ನು ವಿವರಿಸಿದ್ದಾರೆ. ವಿಶ್ವಾವಸಂತ ಸಂವತ್ಸರ, ದಕ್ಷಿಣಾಯನ, ಆಷಾಡ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ನವಮಿ ತಿಥಿ ಮತ್ತು ಭರಣಿ ನಕ್ಷತ್ರ. ಮೇಷ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ ಎಂದು ಹೇಳಲಾಗಿದೆ. ಆರ್ಥಿಕವಾಗಿ ಉತ್ತಮ ದಿನವಾಗಿದ್ದು, ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ವೃಷಭ ರಾಶಿಯವರಿಗೂ ಐದು ಗ್ರಹಗಳ ಶುಭಫಲವಿದೆ ಎಂದು ತಿಳಿಸಲಾಗಿದೆ.

Published on: Jul 19, 2025 06:42 AM

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More