AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru
  • Adilabad
  • Agartala
  • Agra
  • Ahmedabad
  • Aizawl
  • Ajmer
  • Akola
  • Almora
  • Amaravati
  • Ambala
  • Ambikapur
  • Amini divi
  • Amravati
  • Amreli
  • Amritsar
  • Anantapur
  • Araria
  • Asansol
  • Auli
  • Aurangabad
  • Baharampur
  • Bahraich
  • Balasore
  • Ballia
  • Banihal
  • Banka
  • Bankura
  • Bapatla
  • Barabanki
  • Bareilly
  • Barmer
  • Batote
  • Begusarai
  • Belagavi
  • Bengaluru
  • Bhabanipatna
  • Bhaderwah
  • Bhadrachalam
  • Bhadrak-ranital
  • Bhagalpur
  • Bhavnagar
  • Bhiwani
  • Bhopal
  • Bhubaneswar
  • Bhuj
  • Bikaner
  • Bilaspur
  • Bilaspur
  • Bokaro
  • Buldhana
  • Chamba
  • Chamba saru farm
  • Champhai
  • Chandbali
  • Chandigarh
  • Chandrapur
  • Chandurayanghalli
  • Chennai
  • Chhotaudepur
  • Chitradurga
  • Chitrakoot
  • Churu
  • Coimbatore
  • Coochbehar
  • Coonoor
  • Cuttack
  • Dahanu
  • Dahod
  • Dalhousie
  • Daltonganj
  • Dang
  • Darjeeling
  • Deesa
  • Dehradun
  • Deogarh
  • Dharamshala
  • Dholpur
  • Dibrugarh
  • Digha
  • Diu
  • Durg
  • Dwarka
  • Faridabad
  • Fursatganj
  • Gadag
  • Gangavathi
  • Gangtok
  • Gaya
  • Giridih
  • Goalpara
  • Golaghat
  • Gondia
  • Gonikoppal
  • Gopalpur
  • Gorakhpur
  • Gulmarg
  • Guna
  • Gurgaon
  • Guwahati
  • Gwalior
  • Gyalsingh
  • Hamirpur
  • Hanamkonda
  • Hardanhally
  • Haridwar
  • Harnai
  • Hissar
  • Honnavar
  • Hyderabad
  • Imphal
  • Indore
  • Itanagar
  • Jabalpur
  • Jafarpur
  • Jagdalpur
  • Jaipur
  • Jaisalmer
  • Jalandhar
  • Jalgaon
  • Jalpaiguri
  • Jammu
  • Jammu-city
  • Jamnagar
  • Jamshedpur
  • Jeur
  • Jhansi
  • Jharsuguda
  • Jodhpur
  • Jorhat
  • Kailashahar
  • Kakinada
  • Kalaburgi
  • Kalingapatnam
  • Kangra
  • Kannur
  • Kanpur barra
  • Kanyakumari
  • Kapurthala
  • Karaikal
  • Karnal
  • Karwar
  • Katihar
  • Katra
  • Katra
  • Kavali
  • Kawadimatti
  • Keylong
  • Khagaria
  • Khammam
  • Kochi
  • Kohima
  • Kohima-dimapur
  • Kolhapur
  • Kolkata
  • Koraput
  • Kota
  • Kozhikode
  • Krishnanagar
  • Kullu
  • Kullu
  • Kumarakom
  • Kumbalgarh
  • Kupwara
  • Kurnool
  • Kurukshetra
  • Leh
  • Lucknow
  • Lucknow-airport
  • Ludhiana
  • Machilipatnam
  • Madhubani
  • Madurai
  • Mahabaleshwar
  • Malda
  • Malegaon
  • Manali
  • Mangaluru
  • Mangan
  • Medak
  • Meerut
  • Minicoy
  • Mokokchung
  • Mudigere
  • Mukteshwar
  • Mumbai
  • Mungeshpur
  • Munnar
  • Nagapattinam
  • Nainital
  • Najafgarh
  • Nalgonda
  • Naliya
  • Namchi
  • Nancowrie
  • Nanded
  • Narmada
  • Nasik
  • Nawada
  • Nellore
  • New delhi
  • Nizamabad
  • North lakhimpur
  • Okha
  • Ongole
  • Ooty
  • Pahalgam
  • Pahalgam
  • Pamban
  • Panipat
  • Panjim
  • Pantnagar
  • Paradip
  • Parbhani
  • Pasighat
  • Pathankot
  • Patiala
  • Pendra
  • Pitampura
  • Porbandar
  • Port blair
  • Pragati maidan
  • Prayagraj
  • Punalur
  • Puri
  • Purnea
  • Pusa
  • Qazigund
  • Rajkot
  • Rajnandgaon
  • Ramagundam
  • Rameshwaram
  • Ranchi
  • Ratnagiri
  • Ratua
  • Rohtak
  • Sagar
  • Salem
  • Sambalpur
  • Sangli
  • Satara
  • Satna
  • Shillong
  • Shimla-airport
  • Shimla-city
  • Sholapur
  • Silchar
  • Sri-ganganagar
  • Srinagar
  • Srinagar-city
  • Sultanpur
  • Sundernagar
  • Sundernagar
  • Surat
  • Tapovan
  • Tehri
  • Thane
  • Thiruvananthapuram
  • Tiruchirapalli
  • Tirupathi
  • Tondi
  • Tonk
  • Tuni
  • Udaipur
  • Udgir
  • Una
  • Vadodara
  • Varanasi
  • Vellore
  • Veraval
  • Vijayawada
  • Visakhapatnam
  • Visakhapatnam/waltair
  • Wardha
  • Yercaud
Bengaluru 30 Apr, 05:30 PM
24°C
Rain or thundershowers would occur towards afternoon or evening

Humidity 80%

Wind 3.7 KMPH

Max Temp 34°c

Min Temp 23°c

Rain or thundershowers would occur towards afternoon or evening

Sunrise

Sunrise

05:59 am

Sunset

Sunset

06:34 pm

Moonrise

Moonrise

08:02 am

Moonset

Moonset

09:30 pm

Next 6 days Min Max

01 May (Thu)

2025-05-01 ThuRain or thundershowers would occur towards afternoon or evening
21.0°c 33.0°c

02 May (Fri)

2025-05-02 FriRain or thundershowers would occur towards afternoon or evening
21.0°c 33.0°c

03 May (Sat)

2025-05-03 SatRain or thundershowers would occur towards afternoon or evening
21.0°c 33.0°c

04 May (Sun)

2025-05-04 SunRain
21.0°c 33.0°c

05 May (Mon)

2025-05-05 MonRain
21.0°c 33.0°c

ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ

ಬಿಸಿ ಬಿಸಿ ಗಾಳಿ, ಸೆಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಬೆಂಗಳೂರಿಗರಿಗೆ ಮಳೆರಾಯ ತಂಪೆರದಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 30) ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಬೆಂಗಳೂರಿನಲ್ಲಿ ಇಂದು ಸಂಜೆ ಗಾಳಿ ಸಹಿತ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಮಳೆ: ಏರ್ಪೋರ್ಟ್ ರಸ್ತೆ ಕಡೆಗೆ ನಿಧಾನಗತಿ ಸಂಚಾರ

ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಆನಂದರಾವ್ ಸರ್ಕಲ್, ರೇಸ್ ಕೋರ್ಸ್ ಮುಂತಾದ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮೇ 5ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಮೇ 6ರ ವರೆಗೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮೇ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳ ಹೆಚ್ಚಿರುವುದರಿಂದ ಚರ್ಮ ಸಂಬಂಧಿ ಕಾಯಿಲೆಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯಪುರ, ಕಲಬುರಗಿ, ಹಾವೇರಿ, ಬೀದರ್, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

ಕರ್ನಾಟಕದಾದ್ಯಂತ ಮಳೆಯ ಅಬ್ಬರ, ಇಂದು ಎಲ್ಲೆಲ್ಲಿ ಹೆಚ್ಚು ಮಳೆಯಾಗಲಿದೆ?

ಇಂದು ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಲೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ.

ಇಂದು ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಇಂದು ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡವಾಗುತ್ತಿದ್ದರೂ ಮಳೆಯಾಗಿರಲಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಮತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮುಂದಿನ ಐದು ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇಂದಿನಿಂದ ಒಂದು ವಾರ ಕರ್ನಾಟಕದಾದ್ಯಂತ ಸುರಿಯಲಿದೆ ಭಾರಿ ಮಳೆ

ಇಂದಿನಿಂದ ಕರ್ನಾಟಕದಾದ್ಯಂತ ಹೆಚ್ಚಿನ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದೆರಡು ವಾರಗಳಿಂದ ಸಾಕಷ್ಟು ಕಡೆ ಮಳೆಯಾಗುತ್ತಿದೆ. ಚಂಡಮಾರುತ ಪರಿಣಾಮ ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಮಳೆಯ ಮುನ್ಸೂಚನೆ ನೀಡಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಏಪ್ರಿಲ್ 27ರಿಂದ ಭಾರಿ ಮಳೆ

ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 27ರ ಬಳಿಕ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದಾದ್ಯಂತ ಒಣಹವೆ, ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಬೀದರ್​ನಲ್ಲಿ ಒಣಹವೆ ಮುಂದುವರೆದಿದೆ.ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

Karnataka Rains: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದಾದ್ಯಂತ ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’