Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru
  • Adilabad
  • Agartala
  • Agra
  • Ahmedabad
  • Aizawl
  • Ajmer
  • Akola
  • Almora
  • Amaravati
  • Ambala
  • Ambikapur
  • Amini divi
  • Amravati
  • Amreli
  • Amritsar
  • Anantapur
  • Araria
  • Asansol
  • Auli
  • Aurangabad
  • Baharampur
  • Bahraich
  • Balasore
  • Ballia
  • Banihal
  • Banka
  • Bankura
  • Bapatla
  • Barabanki
  • Bareilly
  • Barmer
  • Batote
  • Begusarai
  • Belagavi
  • Bengaluru
  • Bhabanipatna
  • Bhaderwah
  • Bhadrachalam
  • Bhadrak-ranital
  • Bhagalpur
  • Bhavnagar
  • Bhiwani
  • Bhopal
  • Bhubaneswar
  • Bhuj
  • Bikaner
  • Bilaspur
  • Bilaspur
  • Bokaro
  • Buldhana
  • Chamba
  • Chamba saru farm
  • Champhai
  • Chandbali
  • Chandigarh
  • Chandrapur
  • Chandurayanghalli
  • Chennai
  • Chhotaudepur
  • Chitradurga
  • Chitrakoot
  • Churu
  • Coimbatore
  • Coochbehar
  • Coonoor
  • Cuttack
  • Dahanu
  • Dahod
  • Dalhousie
  • Daltonganj
  • Dang
  • Darjeeling
  • Deesa
  • Dehradun
  • Deogarh
  • Dharamshala
  • Dholpur
  • Dibrugarh
  • Digha
  • Diu
  • Durg
  • Dwarka
  • Faridabad
  • Fursatganj
  • Gadag
  • Gangavathi
  • Gangtok
  • Gaya
  • Giridih
  • Goalpara
  • Golaghat
  • Gondia
  • Gonikoppal
  • Gopalpur
  • Gorakhpur
  • Gulmarg
  • Guna
  • Gurgaon
  • Guwahati
  • Gwalior
  • Gyalsingh
  • Hamirpur
  • Hanamkonda
  • Hardanhally
  • Haridwar
  • Harnai
  • Hissar
  • Honnavar
  • Hyderabad
  • Imphal
  • Indore
  • Itanagar
  • Jabalpur
  • Jafarpur
  • Jagdalpur
  • Jaipur
  • Jaisalmer
  • Jalandhar
  • Jalgaon
  • Jalpaiguri
  • Jammu
  • Jammu-city
  • Jamnagar
  • Jamshedpur
  • Jeur
  • Jhansi
  • Jharsuguda
  • Jodhpur
  • Jorhat
  • Kailashahar
  • Kakinada
  • Kalaburgi
  • Kalingapatnam
  • Kangra
  • Kannur
  • Kanpur barra
  • Kanyakumari
  • Kapurthala
  • Karaikal
  • Karnal
  • Karwar
  • Katihar
  • Katra
  • Katra
  • Kavali
  • Kawadimatti
  • Keylong
  • Khagaria
  • Khammam
  • Kochi
  • Kohima
  • Kohima-dimapur
  • Kolhapur
  • Kolkata
  • Koraput
  • Kota
  • Kozhikode
  • Krishnanagar
  • Kullu
  • Kullu
  • Kumarakom
  • Kumbalgarh
  • Kupwara
  • Kurnool
  • Kurukshetra
  • Leh
  • Lucknow
  • Lucknow-airport
  • Ludhiana
  • Machilipatnam
  • Madhubani
  • Madurai
  • Mahabaleshwar
  • Malda
  • Malegaon
  • Manali
  • Mangaluru
  • Mangan
  • Medak
  • Meerut
  • Minicoy
  • Mokokchung
  • Mudigere
  • Mukteshwar
  • Mumbai
  • Mungeshpur
  • Munnar
  • Nagapattinam
  • Nainital
  • Najafgarh
  • Nalgonda
  • Naliya
  • Namchi
  • Nancowrie
  • Nanded
  • Narmada
  • Nasik
  • Nawada
  • Nellore
  • New delhi
  • Nizamabad
  • North lakhimpur
  • Okha
  • Ongole
  • Ooty
  • Pahalgam
  • Pahalgam
  • Pamban
  • Panipat
  • Panjim
  • Pantnagar
  • Paradip
  • Parbhani
  • Pasighat
  • Pathankot
  • Patiala
  • Pendra
  • Pitampura
  • Porbandar
  • Port blair
  • Pragati maidan
  • Prayagraj
  • Punalur
  • Puri
  • Purnea
  • Pusa
  • Qazigund
  • Rajkot
  • Rajnandgaon
  • Ramagundam
  • Rameshwaram
  • Ranchi
  • Ratnagiri
  • Ratua
  • Rohtak
  • Sagar
  • Salem
  • Sambalpur
  • Sangli
  • Satara
  • Satna
  • Shillong
  • Shimla-airport
  • Shimla-city
  • Sholapur
  • Silchar
  • Sri-ganganagar
  • Srinagar
  • Srinagar-city
  • Sultanpur
  • Sundernagar
  • Sundernagar
  • Surat
  • Tapovan
  • Tehri
  • Thane
  • Thiruvananthapuram
  • Tiruchirapalli
  • Tirupathi
  • Tondi
  • Tonk
  • Tuni
  • Udaipur
  • Udgir
  • Una
  • Vadodara
  • Varanasi
  • Vellore
  • Veraval
  • Vijayawada
  • Visakhapatnam
  • Visakhapatnam/waltair
  • Wardha
  • Yercaud
Bengaluru 31 Mar, 05:30 PM
31.6°C
Partly cloudy sky

Humidity 30%

Wind 3.7 KMPH

Max Temp 34°c

Min Temp 21°c

Partly cloudy sky

Sunrise

Sunrise

06:17 am

Sunset

Sunset

06:31 pm

Moonrise

Moonrise

07:32 am

Moonset

Moonset

08:33 pm

Next 6 days Min Max

01 Apr (Tue)

2025-04-01 TuePartly cloudy sky
21.0°c 34.0°c

02 Apr (Wed)

2025-04-02 WedGenerally cloudy sky with Light rain
21.0°c 34.0°c

03 Apr (Thu)

2025-04-03 ThuPartly cloudy sky with possibility of development of thunder lightning
21.0°c 34.0°c

04 Apr (Fri)

2025-04-04 FriRain
21.0°c 34.0°c

05 Apr (Sat)

2025-04-05 SatRain
21.0°c 34.0°c

ಏಪ್ರಿಲ್​ನಿಂದ ಜೂನ್​ವರೆಗೆ ಬಿಸಿಲಿಗೆ ಮೈಯೊಡ್ಡುವ ಮುನ್ನ ಎಚ್ಚರ!

ಏಪ್ರಿಲ್-ಜೂನ್ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗಲಿದ್ದು, ಹಲವು ರಾಜ್ಯಗಳಲ್ಲಿ ಹೆಚ್ಚಿನ ಬಿಸಿಲಿನ ದಿನಗಳು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಏಪ್ರಿಲ್ ನಿಂದ ಜೂನ್ ತಿಂಗಳವರೆಗೆ ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಬೇಸಿಗೆಯನ್ನು ಅನುಭವಿಸಲಿದೆ. ಅದರಲ್ಲೂ ವಿಶೇಷವಾಗಿ ಮಧ್ಯ, ಪೂರ್ವ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಶಾಖದ ಅಲೆಯ ದಿನಗಳು ತೀವ್ರವಾಗಿ ಏರಿಕೆಯಾಗಲಿವೆ ಎಂದು ಐಎಂಡಿ ಎಚ್ಚರಿಸಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.

ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ

ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಸರ್ಕಾರಕ್ಕೆ ಆದಾಯ ತರುವ ಇಲಾಖೆಯಾದ ಐಎಂಡಿ

IMD becomes big revenue generator for govt: ಇಂಡಿಯನ್ ಮಿಟಿಯೋರಲಾಜಿಕಲ್ ಡಿಪಾರ್ಟ್ಮೆಂಟ್ ಅಥವಾ ಹವಾಮಾನ ಇಲಾಖೆಯು ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಕಷ್ಟು ಲಭ ಗಳಿಕೆ ಮಾಡಲು ಶುರುವಿಟ್ಟಿದೆ. ಕೇಂದ್ರ ಭೂ ವಿಜ್ಞಾನಗಳ ಸಚಿವಾಲಯಕ್ಕೆ ಐಎಂಡಿ ಪ್ರಮುಖ ಲಾಭದ ಕುದುರೆಯಾಗಿದೆ. ವೈಮಾನಿಕ ಹವಾಮಾನ ಮುನ್ಸೂಚನೆಗಳನ್ನು ನೀಡುತ್ತದೆ. ಈ ಸೇವೆಯೇ ಐಎಂಡಿಗೆ ಪ್ರಮುಖ ಆದಾಯ ತಂದುಕೊಡುತ್ತದೆ.

ಏಪ್ರಿಲ್ 2ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ. ಏಪ್ರಿಲ್​ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕಾದ ಭೂಮಿ ಸ್ವಲ್ಪ ತಂಪಾಗಿದೆ. ಆದರೂ ವಾತಾವರಣ ಅಷ್ಟು ತಂಪಾಗಿಲ್ಲ. ಏಪ್ರಿಲ್ 3ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಮಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಶಿವಮೊಗ್ಗ, ಕೊಡಗು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಐಎಂಡಿ, ಕೆಲವೆಡೆ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಹಲವೆಡೆ ಮಳೆಯಾದರೂ ಮತ್ತೆ ಸೆಕೆ ಶುರುವಾಗಿದೆ, ಮುಂದಿನ ಎರಡು ದಿನಗಳ ಕಾಲ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.ಬಂಡೀಪುರ, ಕೋಲಾರ, ಎಚ್​ಡಿ ಕೋಟೆ, ಗುಬ್ಬಿ, ಕುಣಿಗಲ್, ಚಿತ್ತಾಪುರ, ನಾಗಮಂಗಲ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಎಂಎಂ ಹಿಲ್ಸ್​, ಭಾಗಮಂಡಲ, ಬೀದರ್​ನಲ್ಲಿ ಮಳೆಯಾಗಿದೆ.

ಪೂರ್ವ ಮುಂಗಾರು ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ, ತಂಪಾದ ಇಳೆ

Karnataka Rains: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಸದ್ಯ ಪೂರ್ವ ಮುಂಗಾರು ಚುರುಕು ಪಡೆದುಕೊಂಡು ಹೀಗಾಗಿ ಬೇಸಿಗೆಯಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಅದರಂತೆ ಇಂದು (ಮಾರ್ಚ್​ 24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದ ಬಿರು ಬಿಸಿಲು ಇದ್ದು, ಸಂಜೆ ಹೊತ್ತಿಗೆ ಮಳೆಯಾಗಿದೆ. ಹಾಗಾದ್ರೆ, ಇಂದು ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿದೆ.

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್