ಅತ್ಯಂತ ಜನಪ್ರಿಯ ನಗರಗಳ ಹವಾಮಾನ
ಭಾರತದ ಅತ್ಯಂತ ಬಿಸಿಯಾದ ನಗರಗಳು
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಜಾಸ್ಪುರ್ | 36°C | ಬಿಸಿ | |
| 2 | ಗಂಗಾನಗರ | 33°C | ಬಿಸಿ | |
| 3 | ಶ್ರೀ ಗಂಗಾನಗರ | 33°C | ಬಿಸಿ | |
| 4 | ಅಬೋಹರ್ | 32°C | ಬಿಸಿ | |
| 5 | ಮಲೌಟ್ | 32°C | ಬಿಸಿ | |
| 6 | ಸಿರ್ಸಾ | 32°C | ಬಿಸಿ | |
| 7 | ಬಟಿಂಡಾ | 32°C | ಬಿಸಿ | |
| 8 | ನೋಯ್ಡಾ | 32°C | ಬಿಸಿ | |
| 9 | ತಲವಂಡಿ ಸಾಬೋ | 32°C | ಬಿಸಿ | |
| 10 | ಚಿಪ್ಯಾನ ಖುರ್ದ್ ಉರ್ಫ್ ಟಿಗ್ರಿ | 32°C | ಬಿಸಿ |
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮನಾಲಿ | 10°C | Chilly | |
| 2 | ಕುಲು | 15°C | ತಂಪು | |
| 3 | ಜೋಗಿಂದರ್ ನಗರ | 15°C | ತಂಪು | |
| 4 | ಡಾರ್ಜಿಲಿಂಗ್ | 18°C | ತಂಪು | |
| 5 | ಮಡಿಕೇರಿ | 18°C | ತಂಪು | |
| 6 | ಕಿಲ್ಕುಂದ | 18°C | ತಂಪು | |
| 7 | ಮುದುಮಲೈ | 18°C | ತಂಪು | |
| 8 | ಊಟಕಮಂಡ್ | 18°C | ತಂಪು | |
| 9 | ಊಟಿ | 18°C | ತಂಪು | |
| 10 | ಶಂಶಿ | 19°C | ತಂಪು |
Karnataka Weather Forecast: ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ
Monsoon 2026: ಆಗಸ್ಟ್ 14ರಂದು ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.
- Bhavana Hegde
- Updated on: Aug 14, 2026
- 6:38 am
ಇಂದಿನ ಹವಾಮಾನ ವರದಿ : ಕರಾವಳಿ-ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು (ಆಗಸ್ಟ್ 13) ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇರಿ 5 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಸಿಡಿಲು ಹಾಗೂ ಗಂಟೆಗೆ 30-50 ಕಿ.ಮೀ ವೇಗದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
- Akshay Pallamajalu
- Updated on: Aug 13, 2026
- 7:14 am
Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ
Monsoon 2026: ಇಂದು ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- Bhavana Hegde
- Updated on: Aug 12, 2026
- 7:18 am
Karnataka Weather Forecast: ನೈಋತ್ಯ ಮುಂಗಾರು ತುಸು ದುರ್ಬಲ, ಕರಾವಳಿ-ಒಳನಾಡಿನ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 11: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ನೈಋತ್ಯ ಮುಂಗಾರು ಇದೀಗ ತುಸು ದುರ್ಬಲಗೊಂಡಿದೆ. ಆದಾಗ್ಯೂ, ಕರಾವಳಿ ಕರ್ನಾಟಕ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Ganapathi Sharma
- Updated on: Aug 11, 2026
- 6:56 am
ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಆರಂಭದಿಂದ ಇದುವರೆಗಿನ ಒಟ್ಟಾರೆ ಮಳೆ ಕೊರತೆ ತೀವ್ರವಾಗಿದೆ. ಜೂನ್ 1ರಿಂದ ಆಗಸ್ಟ್ 9ರವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ. 21ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಬೆಂಗಳೂರು, ಮೈಸೂರು ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಅಭಾವ ಎದುರಾಗಿದ್ದು, ಮಲೆನಾಡಿನಲ್ಲೂ ಪರಿಸ್ಥಿತಿ ಕಳವಳಕಾರಿಯಾಗಿದೆ.
- Prasanna Hegde
- Updated on: Aug 10, 2026
- 6:12 pm
Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಆಗಸ್ಟ್ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 10 ಮತ್ತು 11ರಂದು ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
- Ganapathi Sharma
- Updated on: Aug 10, 2026
- 7:22 am
Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ
Monsoon 2026: ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.
- Gangadhar Saboji
- Updated on: Aug 9, 2026
- 7:22 pm
Karnataka Weather Forecast: ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಇಂದು ವರುಣನ ಅಬ್ಬರ
Monsoon 2026: ಕರ್ನಾಟಕ ಹವಾಮಾನ ಇಲಾಖೆ ಇಂದು ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಇತರ ಜಿಲ್ಲೆಗಳ ಇಂದಿನ ಸಂಪೂರ್ಣ ಮಳೆ ವರದಿ ಇಲ್ಲಿದೆ.
- Bhavana Hegde
- Updated on: Aug 9, 2026
- 7:19 am
Karnataka Weather Forecast: ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ 3 ದಿನ ಮಳೆ ಸಾಧ್ಯತೆ
Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಇತ್ತ ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಜಿಟಿಜಿಟಿ ಮಳೆ ಮುಂದುವರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- Gangadhar Saboji
- Updated on: Aug 8, 2026
- 7:39 pm
Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ನಾಲ್ಕು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- Ganapathi Sharma
- Updated on: Aug 8, 2026
- 7:41 am
Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ ಆಗಸ್ಟ್ 13ರವರೆಗೆ ರಾಜ್ಯಾದ್ಯಂತ ವರ್ಷಧಾರೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದ್ದು, ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ನೀಡಿರುವ ಮಾಹಿತಿ ಇಲ್ಲಿದೆ.
- Prasanna Hegde
- Updated on: Aug 7, 2026
- 5:40 pm
Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ, ಯೆಲ್ಲೋ ಅಲರ್ಟ್
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 7: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಆಗಸ್ಟ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
- Ganapathi Sharma
- Updated on: Aug 7, 2026
- 7:27 am
