ಬೆಂಗಳೂರು ಹವಾಮಾನ ಪೂರ್ವಾನುಮಾನ – ಮುಂದಿನ ಕೆಲವು ದಿನಗಳು
ಸೂರ್ಯಪ್ರಕಾಶ
ಸೂರ್ಯಪ್ರಕಾಶ ಸಾಧ್ಯತೆ ಇದೆ ಮತ್ತು ಆರ್ದ್ರತೆ 53% ಇರಬಹುದು.29°C / 17°C
ಆರ್ದ್ರತೆ (%) 53%
ಮಳೆ (ಮಿಮೀ) 0 mm
| ಸಮಯ | ಹವಾಮಾನದ ಸ್ಥಿತಿ | ಆರ್ದ್ರತೆ | |||
|---|---|---|---|---|---|
| 11 PM | 19.9°C | 66% | 0 | 15.5 kmph / ESE |
ಬೆಂಗಳೂರು ಪ್ರಸ್ತುತ ಹವಾಮಾನ ಪರಿಸ್ಥಿತಿಗಳು
ಗಾಳಿಯ ವೇಗ
20.9 Km/Hಗಾಳಿಯ ವೇಗದ ಅಲೆಗಳು
ಗಾಳಿಯ ದಿಕ್ಕು ಮತ್ತು ವೇಗ
ಮೋಡದ ಪ್ರಮಾಣ
50%ದೃಶ್ಯಮಾನತೆ
6 Kmಮಳೆಯ ಸಾಧ್ಯತೆ
ವಾಯು ಒತ್ತಡ
UV ಸೂಚ್ಯಂಕ
UV ಸೂಚ್ಯಂಕ
9ಭಾರತದ ಅತ್ಯಂತ ಬಿಸಿಯಾದ ನಗರಗಳು
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮೈಸೂರು | 31°C | ಬಿಸಿ | |
| 2 | ಅಬೋಹರ್ | 31°C | ಬಿಸಿ | |
| 3 | ಗಂಗಾನಗರ | 31°C | ಬಿಸಿ | |
| 4 | ಮಲೌಟ್ | 31°C | ಬಿಸಿ | |
| 5 | ಶ್ರೀ ಗಂಗಾನಗರ | 31°C | ಬಿಸಿ | |
| 6 | ಸಂಗ್ರೂರ್ | 31°C | ಆನಂದದಾಯಕ | |
| 7 | ಬಾಪಟ್ಲ | 30°C | ಆನಂದದಾಯಕ | |
| 8 | ಪೊನ್ನೂರು | 30°C | ಆನಂದದಾಯಕ | |
| 9 | ಸಿರ್ಸಾ | 30°C | ಆನಂದದಾಯಕ | |
| 10 | ಚಿಲಕಲೂರುಪೇಟೆ | 30°C | ಆನಂದದಾಯಕ |
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮನಾಲಿ | 10°C | Chilly | |
| 2 | ಕಪುರ್ತಲ | 14°C | ತಂಪು | |
| 3 | ಶಂಶಿ | 15°C | ತಂಪು | |
| 4 | ಕುಲು | 15°C | ತಂಪು | |
| 5 | ಜೋಗಿಂದರ್ ನಗರ | 15°C | ತಂಪು | |
| 6 | ರಾಮನಗರ | 16°C | ತಂಪು | |
| 7 | ಬೆಳಗಾವಿ | 17°C | ತಂಪು | |
| 8 | ಪಂಚಗಣಿ | 17°C | ತಂಪು | |
| 9 | ಇಂಫಾಲ್ | 17°C | ತಂಪು | |
| 10 | ನೀಲಗಿರಿ | 17°C | ತಂಪು |
ಪದೇ ಪದೇ ಕೇಳಲಾಗುವ ಪ್ರಶ್ನೆಗಳು
1. ಇಂದು ಬೆಂಗಳೂರು ನಲ್ಲಿ ತಾಪಮಾನ ಎಷ್ಟು ಇದೆ?
ಇಂದು ಬೆಂಗಳೂರು ನಲ್ಲಿ ತಾಪಮಾನ ಸುಮಾರು 23 ಡಿಗ್ರಿ ಸೆಲ್ಸಿಯಸ್ ಆಗಿದೆ.
2. ಇಂದು ಬೆಂಗಳೂರು ನ ಕನಿಷ್ಠ ತಾಪಮಾನ ಎಷ್ಟು?
ಬೆಂಗಳೂರು ನಲ್ಲಿ ಇಂದು ಕನಿಷ್ಠ ತಾಪಮಾನ 17°C ಇರಬಹುದು.
3. ಇಂದು ಬೆಂಗಳೂರು ನ ಗರಿಷ್ಠ ತಾಪಮಾನ ಎಷ್ಟು?
ಬೆಂಗಳೂರು ನಲ್ಲಿ ಇಂದು ಗರಿಷ್ಠ ತಾಪಮಾನ 29°C ಇರಬಹುದು.
4. ನಾಳೆ ಬೆಂಗಳೂರು ನಲ್ಲಿ ತಾಪಮಾನ ಎಷ್ಟು ಇರಬಹುದು?
ನಾಳೆ ಬೆಂಗಳೂರು ನಲ್ಲಿ ಕನಿಷ್ಠ ತಾಪಮಾನ 0°C ಮತ್ತು ಗರಿಷ್ಠ ತಾಪಮಾನ 0°C ಇರಬಹುದು.
5. ನಾಳೆ ಬೆಂಗಳೂರು ನಲ್ಲಿ ಸೂರ್ಯೋದಯ ಯಾವಾಗ?
ಬೆಂಗಳೂರು ನಲ್ಲಿ ನಾಳೆ ಸೂರ್ಯೋದಯ ಕ್ಕೆ ಆಗುತ್ತದೆ.
6. ನಾಳೆ ಬೆಂಗಳೂರು ನಲ್ಲಿ ಸೂರ್ಯಾಸ್ತ ಯಾವಾಗ?
ಬೆಂಗಳೂರು ನಲ್ಲಿ ನಾಳೆ ಸೂರ್ಯಾಸ್ತ ಕ್ಕೆ ಆಗುತ್ತದೆ.
7. ನಾಳೆ ಬೆಂಗಳೂರು ನಲ್ಲಿ ಮಳೆ ಬೀಳುತ್ತದೆಯಾ?
ನಾಳೆ ಬೆಂಗಳೂರು ನಲ್ಲಿ ಮಳೆಯ ಸಾಧ್ಯತೆ 0 ಪ್ರತಿಶತ ಇದೆ.
Karnataka Weather Forecast: ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ, ಒಳನಾಡಿನಲ್ಲೂ ಮಳೆಯ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 17: ವಾಯವ್ಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆಗಸ್ಟ್ 17 ಮತ್ತು 18ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
- Ganapathi Sharma
- Updated on: Aug 17, 2026
- 6:26 am
IND vs SL: 3ನೇ ದಿನವೂ ಮಳೆ..! ಮೊದಲ ಟೆಸ್ಟ್ ರದ್ದಾದರೆ ಟೀಂ ಇಂಡಿಯಾಕ್ಕೆ ಭಾರಿ ನಷ್ಟ
Rain Threatens India's WTC Final Hopes: ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಪದೇ ಪದೇ ಮಳೆ ಅಡ್ಡಿಪಡಿಸುತ್ತಿದೆ. ಮಳೆಯಿಂದಾಗಿ ಪಂದ್ಯ ಡ್ರಾ ಅಥವಾ ರದ್ದಾಗುವ ಸಾಧ್ಯತೆಗಳಿದ್ದು, ಇದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶದ ರೇಸ್ನಲ್ಲಿರುವ ಭಾರತ ತಂಡಕ್ಕೆ ದೊಡ್ಡ ನಷ್ಟವನ್ನುಂಟು ಮಾಡಲಿದೆ. ಗೆಲ್ಲಬೇಕಾದ 12 ಅಂಕಗಳ ಬದಲು ಕೇವಲ 4 ಅಂಕಗಳು ಸಿಗಲಿದ್ದು, ಇದು ಭಾರತದ ಗೆಲುವಿನ ಶೇಕಡಾವಾರು ಪ್ರಮಾಣವನ್ನು ಇಳಿಸಿ, ಫೈನಲ್ ಆಸೆಗಳಿಗೆ ಭಾರಿ ಹೊಡೆತ ನೀಡಲಿದೆ.
- pruthvi Shankar
- Updated on: Aug 16, 2026
- 9:34 pm
Karnataka Weather Forecast: ಕರಾವಳಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ
Monsoon 2026: ಕರ್ನಾಟಕದಾದ್ಯಂತ ಮುಂದಿನ ದಿನಗಳಲ್ಲಿ ಹವಾಮಾನ ಬದಲಾಗಲಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲವು ಕಡೆ ಗಂಟೆಗೆ ೩೦ ರಿಂದ ೫೦ ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
- Bhavana Hegde
- Updated on: Aug 16, 2026
- 7:22 am
Karnataka Weather Forecast: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಮಳೆಯ ಮುನ್ಸೂಚನೆ!
Monsoon 2026: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಧಾರವಾಡ, ಗದಗ, ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿಮ್ಮ ಜಿಲ್ಲೆಯ ಸಂಪೂರ್ಣ ವಿವರ ಇಲ್ಲಿದೆ.
- Bhavana Hegde
- Updated on: Aug 15, 2026
- 7:23 am
IND vs SL: ಶೇ. 82 ರಷ್ಟು ಮಳೆ..! ಗಾಲೆ ಟೆಸ್ಟ್ ಮೊದಲ ದಿನದಾಟ ನಡೆಯುವುದು ಅನುಮಾನ
IND vs SL 1st Test: ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ಗಾಲೆ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ನಡೆಯಲಿದೆ. 9 ವರ್ಷಗಳ ನಂತರ ಭಾರತ ಶ್ರೀಲಂಕಾದಲ್ಲಿ ಟೆಸ್ಟ್ ಆಡುತ್ತಿದ್ದು, ಅನನುಭವಿ ತಂಡಕ್ಕೆ ಸವಾಲು ಎದುರಾಗಿದೆ. ಶನಿವಾರ ಶೇ. 82ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಪಂದ್ಯಕ್ಕೆ ಅಡ್ಡಿಯಾಗಬಹುದು. ಗಾಲೆ ಪಿಚ್ ಆರಂಭದಲ್ಲಿ ಬ್ಯಾಟ್ಸ್ಮನ್ಗಳಿಗೆ, ನಂತರ ಸ್ಪಿನ್ನರ್ಗಳಿಗೆ ಸಹಕಾರಿ. ಮೊದಲ ಎರಡು ದಿನ ವೇಗಿಗಳು ಪ್ರಾಬಲ್ಯ ಸಾಧಿಸಲಿದ್ದಾರೆ.
- pruthvi Shankar
- Updated on: Aug 14, 2026
- 5:39 pm
Karnataka Weather Forecast: ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ
Monsoon 2026: ಆಗಸ್ಟ್ 14ರಂದು ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.
- Bhavana Hegde
- Updated on: Aug 14, 2026
- 6:38 am
ಇಂದಿನ ಹವಾಮಾನ ವರದಿ : ಕರಾವಳಿ-ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು (ಆಗಸ್ಟ್ 13) ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇರಿ 5 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಸಿಡಿಲು ಹಾಗೂ ಗಂಟೆಗೆ 30-50 ಕಿ.ಮೀ ವೇಗದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
- Akshay Pallamajalu
- Updated on: Aug 13, 2026
- 7:14 am
Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ
Monsoon 2026: ಇಂದು ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
- Bhavana Hegde
- Updated on: Aug 12, 2026
- 7:18 am
Karnataka Weather Forecast: ನೈಋತ್ಯ ಮುಂಗಾರು ತುಸು ದುರ್ಬಲ, ಕರಾವಳಿ-ಒಳನಾಡಿನ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 11: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ನೈಋತ್ಯ ಮುಂಗಾರು ಇದೀಗ ತುಸು ದುರ್ಬಲಗೊಂಡಿದೆ. ಆದಾಗ್ಯೂ, ಕರಾವಳಿ ಕರ್ನಾಟಕ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Ganapathi Sharma
- Updated on: Aug 11, 2026
- 6:56 am
ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಆರಂಭದಿಂದ ಇದುವರೆಗಿನ ಒಟ್ಟಾರೆ ಮಳೆ ಕೊರತೆ ತೀವ್ರವಾಗಿದೆ. ಜೂನ್ 1ರಿಂದ ಆಗಸ್ಟ್ 9ರವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ. 21ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಬೆಂಗಳೂರು, ಮೈಸೂರು ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಅಭಾವ ಎದುರಾಗಿದ್ದು, ಮಲೆನಾಡಿನಲ್ಲೂ ಪರಿಸ್ಥಿತಿ ಕಳವಳಕಾರಿಯಾಗಿದೆ.
- Prasanna Hegde
- Updated on: Aug 10, 2026
- 6:12 pm
Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಆಗಸ್ಟ್ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 10 ಮತ್ತು 11ರಂದು ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
- Ganapathi Sharma
- Updated on: Aug 10, 2026
- 7:22 am
Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ
Monsoon 2026: ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.
- Gangadhar Saboji
- Updated on: Aug 9, 2026
- 7:22 pm
