Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad
  • Adilabad
  • Agartala
  • Agra
  • Ahmedabad
  • Aizawl
  • Ajmer
  • Akola
  • Almora
  • Amaravati
  • Ambala
  • Ambikapur
  • Amini divi
  • Amravati
  • Amreli
  • Amritsar
  • Anantapur
  • Araria
  • Asansol
  • Auli
  • Aurangabad
  • Baharampur
  • Bahraich
  • Balasore
  • Ballia
  • Banihal
  • Banka
  • Bankura
  • Bapatla
  • Barabanki
  • Bareilly
  • Barmer
  • Batote
  • Begusarai
  • Belagavi
  • Bengaluru
  • Bhabanipatna
  • Bhaderwah
  • Bhadrachalam
  • Bhadrak-ranital
  • Bhagalpur
  • Bhavnagar
  • Bhiwani
  • Bhopal
  • Bhubaneswar
  • Bhuj
  • Bikaner
  • Bilaspur
  • Bilaspur
  • Bokaro
  • Buldhana
  • Chamba
  • Chamba saru farm
  • Champhai
  • Chandbali
  • Chandigarh
  • Chandrapur
  • Chandurayanghalli
  • Chennai
  • Chhotaudepur
  • Chitradurga
  • Chitrakoot
  • Churu
  • Coimbatore
  • Coochbehar
  • Coonoor
  • Cuttack
  • Dahanu
  • Dahod
  • Dalhousie
  • Daltonganj
  • Dang
  • Darjeeling
  • Deesa
  • Dehradun
  • Deogarh
  • Dharamshala
  • Dholpur
  • Dibrugarh
  • Digha
  • Diu
  • Durg
  • Dwarka
  • Faridabad
  • Fursatganj
  • Gadag
  • Gangavathi
  • Gangtok
  • Gaya
  • Giridih
  • Goalpara
  • Golaghat
  • Gondia
  • Gonikoppal
  • Gopalpur
  • Gorakhpur
  • Gulmarg
  • Guna
  • Gurgaon
  • Guwahati
  • Gwalior
  • Gyalsingh
  • Hamirpur
  • Hanamkonda
  • Hardanhally
  • Haridwar
  • Harnai
  • Hissar
  • Honnavar
  • Hyderabad
  • Imphal
  • Indore
  • Itanagar
  • Jabalpur
  • Jafarpur
  • Jagdalpur
  • Jaipur
  • Jaisalmer
  • Jalandhar
  • Jalgaon
  • Jalpaiguri
  • Jammu
  • Jammu-city
  • Jamnagar
  • Jamshedpur
  • Jeur
  • Jhansi
  • Jharsuguda
  • Jodhpur
  • Jorhat
  • Kailashahar
  • Kakinada
  • Kalaburgi
  • Kalingapatnam
  • Kangra
  • Kannur
  • Kanpur barra
  • Kanyakumari
  • Kapurthala
  • Karaikal
  • Karnal
  • Karwar
  • Katihar
  • Katra
  • Katra
  • Kavali
  • Kawadimatti
  • Keylong
  • Khagaria
  • Khammam
  • Kochi
  • Kohima
  • Kohima-dimapur
  • Kolhapur
  • Kolkata
  • Koraput
  • Kota
  • Kozhikode
  • Krishnanagar
  • Kullu
  • Kullu
  • Kumarakom
  • Kumbalgarh
  • Kupwara
  • Kurnool
  • Kurukshetra
  • Leh
  • Lucknow
  • Lucknow-airport
  • Ludhiana
  • Machilipatnam
  • Madhubani
  • Madurai
  • Mahabaleshwar
  • Malda
  • Malegaon
  • Manali
  • Mangaluru
  • Mangan
  • Medak
  • Meerut
  • Minicoy
  • Mokokchung
  • Mudigere
  • Mukteshwar
  • Mumbai
  • Mungeshpur
  • Munnar
  • Nagapattinam
  • Nainital
  • Najafgarh
  • Nalgonda
  • Naliya
  • Namchi
  • Nancowrie
  • Nanded
  • Narmada
  • Nasik
  • Nawada
  • Nellore
  • New delhi
  • Nizamabad
  • North lakhimpur
  • Okha
  • Ongole
  • Ooty
  • Pahalgam
  • Pahalgam
  • Pamban
  • Panipat
  • Panjim
  • Pantnagar
  • Paradip
  • Parbhani
  • Pasighat
  • Pathankot
  • Patiala
  • Pendra
  • Pitampura
  • Porbandar
  • Port blair
  • Pragati maidan
  • Prayagraj
  • Punalur
  • Puri
  • Purnea
  • Pusa
  • Qazigund
  • Rajkot
  • Rajnandgaon
  • Ramagundam
  • Rameshwaram
  • Ranchi
  • Ratnagiri
  • Ratua
  • Rohtak
  • Sagar
  • Salem
  • Sambalpur
  • Sangli
  • Satara
  • Satna
  • Shillong
  • Shimla-airport
  • Shimla-city
  • Sholapur
  • Silchar
  • Sri-ganganagar
  • Srinagar
  • Srinagar-city
  • Sultanpur
  • Sundernagar
  • Sundernagar
  • Surat
  • Tapovan
  • Tehri
  • Thane
  • Thiruvananthapuram
  • Tiruchirapalli
  • Tirupathi
  • Tondi
  • Tonk
  • Tuni
  • Udaipur
  • Udgir
  • Una
  • Vadodara
  • Varanasi
  • Vellore
  • Veraval
  • Vijayawada
  • Visakhapatnam
  • Visakhapatnam/waltair
  • Wardha
  • Yercaud
Hyderabad 02 Apr, 05:30 PM
31.4°C
Generally cloudy sky with possibility of development of thunder or lightning

Humidity 36%

Wind 9.3 KMPH

Max Temp 34°c

Min Temp 23°c

Generally cloudy sky with possibility of development of thunder or lightning

Sunrise

Sunrise

06:10 am

Sunset

Sunset

06:29 pm

Moonrise

Moonrise

09:05 am

Moonset

Moonset

10:49 pm

Next 6 days Min Max

03 Apr (Thu)

2025-04-03 ThuGenerally cloudy sky with possibility of rain or Thunderstorm or Duststorm
24.0°c 34.0°c

04 Apr (Fri)

2025-04-04 FriGenerally cloudy sky with possibility of rain or Thunderstorm or Duststorm
23.0°c 34.0°c

05 Apr (Sat)

2025-04-05 SatGenerally cloudy sky with possibility of development of thunder or lightning
23.0°c 33.0°c

06 Apr (Sun)

2025-04-06 SunGenerally cloudy sky with possibility of development of thunder or lightning
24.0°c 35.0°c

07 Apr (Mon)

2025-04-07 MonGenerally cloudy sky with Thundery development
24.0°c 37.0°c

ಬೆಂಗಳೂರಿನಲ್ಲಿ ನಾಳೆಯಿಂದ ಮಳೆ, ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ನಾಳೆಯಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಇಂದು ಕರ್ನಾಟಕದ ಎಲ್ಲೆಲ್ಲಿ ಮಳೆ?

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 3ರಿಂದ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್​ನಿಂದ ಜೂನ್​ವರೆಗೆ ಬಿಸಿಲಿಗೆ ಮೈಯೊಡ್ಡುವ ಮುನ್ನ ಎಚ್ಚರ!

ಏಪ್ರಿಲ್-ಜೂನ್ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗಲಿದ್ದು, ಹಲವು ರಾಜ್ಯಗಳಲ್ಲಿ ಹೆಚ್ಚಿನ ಬಿಸಿಲಿನ ದಿನಗಳು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಏಪ್ರಿಲ್ ನಿಂದ ಜೂನ್ ತಿಂಗಳವರೆಗೆ ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಬೇಸಿಗೆಯನ್ನು ಅನುಭವಿಸಲಿದೆ. ಅದರಲ್ಲೂ ವಿಶೇಷವಾಗಿ ಮಧ್ಯ, ಪೂರ್ವ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಶಾಖದ ಅಲೆಯ ದಿನಗಳು ತೀವ್ರವಾಗಿ ಏರಿಕೆಯಾಗಲಿವೆ ಎಂದು ಐಎಂಡಿ ಎಚ್ಚರಿಸಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.

ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ

ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಸರ್ಕಾರಕ್ಕೆ ಆದಾಯ ತರುವ ಇಲಾಖೆಯಾದ ಐಎಂಡಿ

IMD becomes big revenue generator for govt: ಇಂಡಿಯನ್ ಮಿಟಿಯೋರಲಾಜಿಕಲ್ ಡಿಪಾರ್ಟ್ಮೆಂಟ್ ಅಥವಾ ಹವಾಮಾನ ಇಲಾಖೆಯು ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಕಷ್ಟು ಲಭ ಗಳಿಕೆ ಮಾಡಲು ಶುರುವಿಟ್ಟಿದೆ. ಕೇಂದ್ರ ಭೂ ವಿಜ್ಞಾನಗಳ ಸಚಿವಾಲಯಕ್ಕೆ ಐಎಂಡಿ ಪ್ರಮುಖ ಲಾಭದ ಕುದುರೆಯಾಗಿದೆ. ವೈಮಾನಿಕ ಹವಾಮಾನ ಮುನ್ಸೂಚನೆಗಳನ್ನು ನೀಡುತ್ತದೆ. ಈ ಸೇವೆಯೇ ಐಎಂಡಿಗೆ ಪ್ರಮುಖ ಆದಾಯ ತಂದುಕೊಡುತ್ತದೆ.

ಏಪ್ರಿಲ್ 2ರಿಂದ ಕರ್ನಾಟಕದಾದ್ಯಂತ ಭಾರಿ ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ. ಏಪ್ರಿಲ್​ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕಾದ ಭೂಮಿ ಸ್ವಲ್ಪ ತಂಪಾಗಿದೆ. ಆದರೂ ವಾತಾವರಣ ಅಷ್ಟು ತಂಪಾಗಿಲ್ಲ. ಏಪ್ರಿಲ್ 3ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ನಗರ, ಬೆಮಗಳೂರು ಗ್ರಾಮಾಂತರ, ಗದಗ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಒಣಹವೆ ಇರಲಿದೆ.

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಕೆಲವೆಡೆ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದ್ದರೂ, ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಶಿವಮೊಗ್ಗ, ಕೊಡಗು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಮಳೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಐಎಂಡಿ, ಕೆಲವೆಡೆ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್