Kolkata
    Kolkata 27 Jul, 05:30 AM
    28.6°C

    Humidity 91%

    Wind 1.9 KMPH

    Sunrise

    Sunrise

    05:06 am

    Sunset

    Sunset

    06:20 pm

    Moonrise

    Moonrise

    10:40 pm

    Moonset

    Moonset

    10:54 am

    ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ

    ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಏಳು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

    ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಜತೆ ಗಾಳಿಯ ಅಬ್ಬರ ಜೋರು

    ಕರ್ನಾಟಕದ ಬಹುತೇಕ ಕಡೆ ಈಗ ಗಾಳಿಯ ಅಬ್ಬರ ಜೋರಾಗಿದೆ, ಮಳೆ ಕೊಂಚ ಬಿಡುವು ಪಡೆದಿದೆ. ಇಂದಿನಿಂದ ಮಳೆಯ ಪ್ರಮಾನ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

    Ethiopia Landslide: ಇಥಿಯೋಪಿಯಾದಲ್ಲಿ ಭಾರೀ ಭೂಕುಸಿತವಾಗಿ 157 ಸಾವು

    ದಕ್ಷಿಣ ಇಥಿಯೋಪಿಯಾದಲ್ಲಿ ಸಂಭವಿಸಿದ ಎರಡು ಭೂಕುಸಿತದಿಂದ ಸತ್ತವರ ಸಂಖ್ಯೆ 157ಕ್ಕೆ ಏರಿಕೆಯಾಗಿದೆ. ಈ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎನ್ನಲಾಗಿದೆ. ದಕ್ಷಿಣ ಇಥಿಯೋಪಿಯಾದ ಪ್ರಾದೇಶಿಕ ರಾಜ್ಯದಲ್ಲಿನ ಗೋಫಾ ವಲಯದಲ್ಲಿ ಭೂಕುಸಿತದಿಂದ ಹಲವಾರು ಮಂದಿ ಜೀವಂತ ಸಮಾಧಿಯಾಗಿದ್ದಾರೆ.

    ಕರ್ನಾಟಕದಾದ್ಯಂತ ನಾಳೆಯಿಂದ ಕೊಂಚ ಕಡಿಮೆಯಾಗಲಿದೆ ಮಳೆಯ ಅಬ್ಬರ

    ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ, ಜುಲೈ 24ರಿಂದ ಮಳೆ ಸ್ವಲ್ಪ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಜಿಎಸ್ಐ ವರದಿ: ಮತ್ತೆ ಶಿರೂರು ಗುಡ್ಡ ಕುಸಿಯುವ ಭೀತಿ, ಸಂಚಾರ ನಿಷೇಧ

    ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 10 ಜನ ಮೃತಪಟ್ಟಿದ್ದಾರೆ. ಈಗಾಗಲೇ ಏಳು ಶವಗಳು ಸಿಕ್ಕಿದ್ದು, ಇನ್ನೂ ಮೂರು ಮೃತದೇಹಗಳಿಗೆ ಹುಡುಕಾಟ ಮುಂದುವರೆದಿದೆ. ಆದ್ರೆ, ಇದರ ಮಧ್ಯ ಮತ್ತೆ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿಯುವ ಆತಂಕ ಶುರುವಾಗಿದೆ.

    ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್

    ಐದು ನಿಮಿಷ ಕರೆಂಟ್ ಹೋಯ್ತು ಅಂದರೆ ಸಾಕು ಜನ ಲೈನ್​ಮ್ಯಾನ್​​ಗಳಿಗೆ ಫೋನ್ ಹಾಕ್ತಾರೆ, ಅಧಿಕಾರಿಗಳಿಗೆ ತರಾಟೆ ತೆಗೆದುಕೊಳ್ತಾರೆ. ಆದ್ರೆ, ಪವರ್ ಮ್ಯಾನ್​ ಒಬ್ಬರು ಜೀವವನ್ನೇ ಅಡವಿಟ್ಟು ನೆರೆಪೀಡಿತ ಪ್ರದೇಶದಲ್ಲಿ ನೀರಿನಲ್ಲೇ ಈಜಿಕೊಂಡು ಹೋಗಿ ವಿದ್ಯುತ್ ಸರಿಪಡಿಸಿದ್ದಾರೆ.

    ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ

    ಕೊಡಗಿನಲ್ಲಿ ಭಾರೀ ಮಳೆಯ( kodagu Rain) ಪರಿಣಾಮವಾಗಿ ಕೃಷ್ಣರಾಜ ಸಾಗರ( KRS Dam) ಅತಿ ಬೇಗನೇ ತುಂಬುವ ಹಂತಕ್ಕೆ ಬಂದಿದೆ. ಹೌದು.. ಕಾವೇರಿ ಕೊಳ್ಳದಲ್ಲಿ ಅಪಾರ ಮಳೆ ಹಿನ್ನಲೆ ಕಬಿನಿ, ಕೆಆರ್​ಎಸ್​ನಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ.

    ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಎಷ್ಟು ದಿನ ಮುಂದುವರೆಯುತ್ತೆ ಮಹಾಮಳೆ

    ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿವೆ, ಬಹುತೇಕ ಕಡೆ ಗುಡ್ಡ ಕುಸಿದಿದೆ, ಕೆಲವಡೆ ಮನೆಗಳಿಗೆ ನೀರು ನುಗ್ಗಿದೆ, ಇನ್ನೂ ಕೆಲವೆಡೆ ಮರಗಳು ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿವೆ. ಅನೇಕ ನದಿಗಳು ಉಕ್ಕಿ ಹರಿಯುತ್ತಿವೆ. ಹಾಗೆಯೇ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ, ಜುಲೈ 24ರ ಬಳಿಕ ಕ್ರಮೇಣವಾಗಿ ಮಳೆ ಕಡಿಮೆಯಾಗುವ ನಿರೀಕ್ಷೆ ಇದೆ.

    ಕರ್ನಾಟಕದಲ್ಲಿ ಮಳೆ ಅವಾಂತರ: ಹಾನಿ ಪರಿಹಾರಕ್ಕೆ ಹಣ ಬಿಡುಗಡೆ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಅದರಲ್ಲೂ ಕರವಾಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಹಾನಿ ಪರಿಹಾರ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ನೀಡಿದೆ.

    ತೆಲಂಗಾಣ, ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಇಂದು ವಿಪರೀತ ಮಳೆ

    Rain Updates: ಕೇರಳದ ಹಲವು ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಮಲಬಾರ್ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೇರಳದ ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಹಲವು ಭಾಗಗಳಲ್ಲಿ ಪ್ರವಾಹ, ಮರಗಳು, ಆಸ್ತಿ ಹಾನಿ ಮತ್ತು ಸಣ್ಣ ಭೂಕುಸಿತದ ಹಲವಾರು ಘಟನೆಗಳು ನಡೆದಿವೆ.

    Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
    Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
    Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
    Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
    ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
    ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
    ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
    ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
    ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
    ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
    ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
    ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
    ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
    ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
    ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
    ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
    ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
    ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
    ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
    ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!