Humidity 84%
Wind 1.9 KMPH

Sunrise
04:53 am

Sunset
06:24 pm

Moonrise
12:51 am

Moonset
02:07 pm
Next 6 days | Min | Max |
---|---|---|
22 Jun (Sun) ![]() |
28.0°c | 34.0°c |
23 Jun (Mon) ![]() |
27.0°c | 32.0°c |
24 Jun (Tue) ![]() |
27.0°c | 31.0°c |
25 Jun (Wed) ![]() |
27.0°c | 32.0°c |
26 Jun (Thu) ![]() |
27.0°c | 32.0°c |
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಭಾನುವಾರ, ಸೋಮವಾರ, ಬುಧವಾರ ಮತ್ತು ಗುರುವಾರ ರಾಜ್ಯದ ಪ್ರತ್ಯೇಕ ಭಾಗಗಳಲ್ಲಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಮಂಗಳವಾರ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹಳದಿ ಅಲರ್ಟ್ ನೀಡಿದೆ.
- Sushma Chakre
- Updated on: Jun 20, 2025
- 5:33 PM
ಇಂದಿನಿಂದ ಲೀಡ್ಸ್ನಲ್ಲಿ ಭಾರತ- ಇಂಗ್ಲೆಂಡ್ ಮೊದಲ ಟೆಸ್ಟ್
Leeds Weather Report, IND vs ENG: ಲೀಡ್ಸ್ ಪಿಚ್ನಲ್ಲಿ ವೇಗದ ಬೌಲರ್ಗಳಿಗೆ ಸಾಕಷ್ಟು ಸಹಾಯ ಸಿಗುವ ನಿರೀಕ್ಷೆಯಿದೆ. ಆದಾಗ್ಯೂ, ಟೆಸ್ಟ್ ಪಂದ್ಯದಲ್ಲಿ, ಪಿಚ್ ಪ್ರತಿ ಸೆಷನ್ಗೆ ಬದಲಾಗುವ ನಿರೀಕ್ಷೆಯಿದೆ. ಇನ್ನೂ ಆಸಕ್ತಿದಾಯಕ ವಿಷಯವೆಂದರೆ ಪಂದ್ಯದ ದಿನದಂದು ಇಲ್ಲಿ ಹವಾಮಾನ ಹೇಗಿರುತ್ತೆ ಎಂದು ಊಹಿಸಲು ಕಷ್ಟ. ಇಂಗ್ಲೆಂಡ್ನ ಹವಾಮಾನ ಯಾವಾಗ ಬದಲಾಗುತ್ತದೆ ಎಂದು ಯಾರೂ ಊಹಿಸಲು ಸಾಧ್ಯವಿಲ್ಲ.
- Vinay Bhat
- Updated on: Jun 20, 2025
- 9:34 AM
ಕರ್ನಾಟಕದ ಕರಾವಳಿಗೆ ಯೆಲ್ಲೋ ಅಲರ್ಟ್, ಜೂ.26ರವರೆಗೂ ಹುಚ್ಚು ಮಳೆ
ಕರ್ನಾಟಕದಾದ್ಯಂತ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
- Nayana Rajeev
- Updated on: Jun 20, 2025
- 7:21 AM
ಇಂದಿನಿಂದ ಕರ್ನಾಟಕದಾದ್ಯಂತ ಕಡಿಮೆಯಾಗಲಿದೆ ಮಳೆ ಅಬ್ಬರ
ಕರ್ನಾಟಕದಾದ್ಯಂತ ಮುಂಗಾರು ಇಂದಿನಿಂದ ಕೊಂಚ ಬಿಡುವು ಪಡೆಯಲಿದೆ, ಕರಾವಳಿಯಲ್ಲಿ ಮಳೆ ಹೆಚ್ಚಿದ್ದರೂ ಉಳಿದ ಜಿಲ್ಲೆಗಳಲ್ಲಿ ಕಡಿಮೆಯಾಗಲಿದೆ. ಜೂನ್ 25ರವರೆಗೆ ಸಾಧಾರಣ ಮಳೆ ಮುಂದುವರೆಯಲಿದೆ. ಉಪ್ಪಿನಂಗಡಿ, ಮೂಡುಬಿದಿರೆ, ಕ್ಯಾಸಲ್ರಾಕ್, ಕೊಟ್ಟಿಗೆಹಾರ, ಭಾಗಮಂಡಲ, ಕಾರ್ಕಳ, ಬೆಳ್ತಂಗಡಿ, ಲೋಂಡಾ, ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟವಾಳ, ಸಿದ್ದಾಪುರ, ಪುತ್ತೂರು,ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್ಆರ್ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.
- Nayana Rajeev
- Updated on: Jun 19, 2025
- 7:30 AM
ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ,ಯಾರಿಗೆ ಎಷ್ಟು ಹಣ?
ಮುಂಗಾರು ಮುನ್ನವೇ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಕೆಲವರು ಮನೆ, ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಇದರಿಂದ ರಾಜ್ಯ ಸರ್ಕಾರ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ 1 ತಿಂಗಳಿನಲ್ಲಿ ಉಂಟಾದ ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ.
- Ramesh B Jawalagera
- Updated on: Jun 18, 2025
- 6:46 PM
ಗುಜರಾತ್ನಲ್ಲಿ ಭಾರೀ ಮಳೆಯಿಂದ 48 ಗಂಟೆಗಳಲ್ಲಿ 22 ಜನ ಸಾವು
ಗುಜರಾತ್ ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ರಾಜ್ಯಾದ್ಯಂತ ಧಾರಾಕಾರ ಮಳೆಯಿಂದ 48 ಗಂಟೆಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನೂ NDRF ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಗುಜರಾತ್ನ ಹಲವಾರು ಜಿಲ್ಲೆಗಳಲ್ಲಿ ಮುಖ್ಯವಾಗಿ ಸೌರಾಷ್ಟ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ತಲುಪಿದೆ ಎಂಬುದು ಖಚಿತವಾಗಿದೆ.
- Sushma Chakre
- Updated on: Jun 18, 2025
- 4:17 PM
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್ಗಳಿಗೆ ನಿರ್ಬಂಧ
ಮಂಗಳೂರಿನ ಬೀಚ್ಗಳೆಲ್ಲ ಖಾಲಿ ಖಾಲಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಅಷ್ಟೇ ಅಲ್ಲದೆ, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಹೀಗಾಗಿ ಮಂಗಳೂರಿನ ಎಲ್ಲ ಬೀಚ್ಗಳಿಗೆ ಎಂಟ್ರಿ ನಿಷೇಧಿಸಲಾಗಿದೆ.
- Ashok
- Updated on: Jun 18, 2025
- 11:55 AM
ಕರ್ನಾಟಕದ ಕರಾವಳಿ ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆ
ಕರ್ನಾಟಕದಾದ್ಯಂತ ಜೂನ್ 24ರವರೆಗೂ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾಗಮಂಡಲ, ಗೇರುಸೊಪ್ಪ, ಆಗುಂಬೆ, ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಕಾರ್ಕಳ, ಕೋಟಾ, ಧರ್ಮಸ್ಥಳ, ಬೆಳ್ತಂಗಡಿ, ಸಿದ್ದಾಪುರ, ಉಪ್ಪಿನಂಗಡಿ, ಕುಂದಾಪುರ, ಹೊನ್ನಾವರ, ಕ್ಯಾಸಲ್ರಾಕ್, ಉಡುಪಿ, ಮಾಣಿ, ಮಂಕಿ, ಕಮ್ಮರಡಿ, ನಾಪೋಕ್ಲು, ಜಯಪುರ, ಶೃಂಗೇರಿ, ಪೊನ್ನಂಪೇಟೆ, ಕೊಟ್ಟಿಗೆಹಾರ, ವಿರಾಜಪೇಟೆ, ಪುತ್ತೂರು, ಮಂಗಳೂರು, ಕುಮಟಾ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಪಣಂಬೂರು, ಕಾರವಾರ, ಕಳಸ, ಕೊಪ್ಪ, ಹುಂಚದಕಟ್ಟೆ, ತ್ಯಾಗರ್ತಿ, ಬನವಾಸಿ, ಲೋಂಡಾ, ಖಾನಾಪುರ್, ಮುಲ್ಕಿ, ಶಿರಾಲಿ, ಬಾಳೆಹೊನ್ನೂರು, ಎನ್ಆರ್ ಪುರ, ಕೋಣನೂರು, ಮುಂಡಗೋಡು, ಕಿರವತ್ತಿ, ಹಾರಂಗಿ, ಅರಕಲಗೂಡು, ಬೇಲೂರು, ಅಜ್ಜಂಪುರ, ರಾಯಚೂರು, ಲಕ್ಷ್ಮೇಶ್ವರ, ಹಾವೇರಿಯಲ್ಲಿ ಮಳೆಯಾಗಿದೆ.
- Nayana Rajeev
- Updated on: Jun 18, 2025
- 7:34 AM
ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತ: ಸೊಲ್ಲಾಪುರ-ಮಂಗಳೂರು ಹೆದ್ದಾರಿ ಬಂದ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಅಪಾರ ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ. ಮರಗಳು ಬಿದ್ದು ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ನಿರಂತರ ಮಳೆ-ಗಾಳಿಯಿಂದ ಜನರು ಹೈರಾಣಾಗಿದ್ದಾರೆ.
- Ashwith Mavinaguni
- Updated on: Jun 17, 2025
- 9:22 PM
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ; 14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ 14 ಜನರು ಸಾವನ್ನಪ್ಪಿದ್ದಾರೆ. ಮಿಂಚು ಕೂಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಿಹಾರದ ಪಾಟ್ನಾ, ಗಯಾ, ಭಾಗಲ್ಪುರ್, ಮುಂಗೇರ್, ಪೂರ್ವ ಮತ್ತು ಪಶ್ಚಿಮ ಚಂಪಾರಣ್, ಸಿವಾನ್, ಸರನ್ ಮತ್ತು ಕತಿಹಾರ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
- Sushma Chakre
- Updated on: Jun 17, 2025
- 9:02 PM