ನೀಲಗಿರಿ ಹವಾಮಾನ ಪೂರ್ವಾನುಮಾನ – ಮುಂದಿನ ಕೆಲವು ದಿನಗಳು
ಸೂರ್ಯಪ್ರಕಾಶ
ಸೂರ್ಯಪ್ರಕಾಶ ಸಾಧ್ಯತೆ ಇದೆ ಮತ್ತು ಆರ್ದ್ರತೆ 47% ಇರಬಹುದು.26°C / 20°C
ಆರ್ದ್ರತೆ (%) 47%
ಮಳೆ (ಮಿಮೀ) 0 mm
| ಸಮಯ | ಹವಾಮಾನದ ಸ್ಥಿತಿ | ಆರ್ದ್ರತೆ | |||
|---|---|---|---|---|---|
| 11 PM | 22.5°C | 42% | 0 | 7.9 kmph / WNW |
ನೀಲಗಿರಿ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು
ಗಾಳಿಯ ವೇಗ
12.6 Km/Hಗಾಳಿಯ ವೇಗದ ಅಲೆಗಳು
ಗಾಳಿಯ ದಿಕ್ಕು ಮತ್ತು ವೇಗ
ಮೋಡದ ಪ್ರಮಾಣ
85%ದೃಶ್ಯಮಾನತೆ
10 Kmಮಳೆಯ ಸಾಧ್ಯತೆ
ವಾಯು ಒತ್ತಡ
UV ಸೂಚ್ಯಂಕ
UV ಸೂಚ್ಯಂಕ
10.5ಭಾರತದ ಅತ್ಯಂತ ಬಿಸಿಯಾದ ನಗರಗಳು
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಗಂಗಾನಗರ | 39°C | ಬಿಸಿ | |
| 2 | ಶ್ರೀ ಗಂಗಾನಗರ | 39°C | ಬಿಸಿ | |
| 3 | ಅಬೋಹರ್ | 37°C | ಬಿಸಿ | |
| 4 | ಮಲೌಟ್ | 37°C | ಬಿಸಿ | |
| 5 | ಬಿಕಾನೇರ್ | 36°C | ಬಿಸಿ | |
| 6 | ಉಂಚಹರ್ | 36°C | ಬಿಸಿ | |
| 7 | ಸಿರ್ಸಾ | 36°C | ಬಿಸಿ | |
| 8 | ಚುರು | 35°C | ಬಿಸಿ | |
| 9 | ಬಟಿಂಡಾ | 35°C | ಬಿಸಿ | |
| 10 | ಜೈಸಲ್ಮೇರ್ | 35°C | ಬಿಸಿ |
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮನಾಲಿ | 10°C | Chilly | |
| 2 | ಬಂಡಿಪೋರಾ | 15°C | ತಂಪು | |
| 3 | ಹಂದ್ವಾರ | 15°C | ತಂಪು | |
| 4 | ಗ್ಯಾಂಗ್ಟಾಕ್ | 16°C | ತಂಪು | |
| 5 | ಸೋಪೋರ್ | 16°C | ತಂಪು | |
| 6 | ಶಂಶಿ | 17°C | ತಂಪು | |
| 7 | ಕುಲ್ಗಾಮ್ | 17°C | ತಂಪು | |
| 8 | ಶ್ರೀನಗರ | 18°C | ತಂಪು | |
| 9 | ಕುಲು | 18°C | ತಂಪು | |
| 10 | ಮಡಿಕೇರಿ | 18°C | ತಂಪು |
ಪದೇ ಪದೇ ಕೇಳಲಾಗುವ ಪ್ರಶ್ನೆಗಳು
1. ಇಂದು ನೀಲಗಿರಿ ನಲ್ಲಿ ತಾಪಮಾನ ಎಷ್ಟು ಇದೆ?
ಇಂದು ನೀಲಗಿರಿ ನಲ್ಲಿ ತಾಪಮಾನ ಸುಮಾರು 23 ಡಿಗ್ರಿ ಸೆಲ್ಸಿಯಸ್ ಆಗಿದೆ.
2. ಇಂದು ನೀಲಗಿರಿ ನ ಕನಿಷ್ಠ ತಾಪಮಾನ ಎಷ್ಟು?
ನೀಲಗಿರಿ ನಲ್ಲಿ ಇಂದು ಕನಿಷ್ಠ ತಾಪಮಾನ 20°C ಇರಬಹುದು.
3. ಇಂದು ನೀಲಗಿರಿ ನ ಗರಿಷ್ಠ ತಾಪಮಾನ ಎಷ್ಟು?
ನೀಲಗಿರಿ ನಲ್ಲಿ ಇಂದು ಗರಿಷ್ಠ ತಾಪಮಾನ 26°C ಇರಬಹುದು.
4. ನಾಳೆ ನೀಲಗಿರಿ ನಲ್ಲಿ ತಾಪಮಾನ ಎಷ್ಟು ಇರಬಹುದು?
ನಾಳೆ ನೀಲಗಿರಿ ನಲ್ಲಿ ಕನಿಷ್ಠ ತಾಪಮಾನ 0°C ಮತ್ತು ಗರಿಷ್ಠ ತಾಪಮಾನ 0°C ಇರಬಹುದು.
5. ನಾಳೆ ನೀಲಗಿರಿ ನಲ್ಲಿ ಸೂರ್ಯೋದಯ ಯಾವಾಗ?
ನೀಲಗಿರಿ ನಲ್ಲಿ ನಾಳೆ ಸೂರ್ಯೋದಯ ಕ್ಕೆ ಆಗುತ್ತದೆ.
6. ನಾಳೆ ನೀಲಗಿರಿ ನಲ್ಲಿ ಸೂರ್ಯಾಸ್ತ ಯಾವಾಗ?
ನೀಲಗಿರಿ ನಲ್ಲಿ ನಾಳೆ ಸೂರ್ಯಾಸ್ತ ಕ್ಕೆ ಆಗುತ್ತದೆ.
7. ನಾಳೆ ನೀಲಗಿರಿ ನಲ್ಲಿ ಮಳೆ ಬೀಳುತ್ತದೆಯಾ?
ನಾಳೆ ನೀಲಗಿರಿ ನಲ್ಲಿ ಮಳೆಯ ಸಾಧ್ಯತೆ 0 ಪ್ರತಿಶತ ಇದೆ.
Karnataka Weather Forecast: ಮೂರು ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್; ಹೊನ್ನಾವರದಲ್ಲಿ ಅಧಿಕ ಮಳೆ
Monsoon 2026: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡದ ಹೊನ್ನಾವರದಲ್ಲಿ ಗರಿಷ್ಠ 102 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹವಾಮಾನ ಸಂಬಂಧ ಸಂಪೂರ್ಣ ಮಾಹಿತಿ ಇಲ್ಲಿದೆ.
- Prasanna Hegde
- Updated on: Jul 28, 2026
- 7:25 pm
ಬರದ ಮಧ್ಯೆ ಕರ್ನಾಟಕಕ್ಕೆ ಬರಸಿಡಿಲು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ಕಾವೇರಿ ನದಿಯ ಕೆಆರ್ಎಸ್ ಜಲಾಶಯದಲ್ಲಿ ನೀರಿಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಜನರು ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಇಂದು (ಜುಲೈ 28) ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದೆ.
- Ramesh B Jawalagera
- Updated on: Jul 28, 2026
- 3:04 pm
Karnataka Weather Forecast: ಕರ್ನಾಟಕ ಹವಾಮಾನ; ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಜುಲೈ 28: ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 28 ಮತ್ತು 29ರಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
- Ganapathi Sharma
- Updated on: Jul 28, 2026
- 6:44 am
Karnataka Weather Forecast: ನಾಳೆ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ತಿಂಗಳಾಂತ್ಯದವರೆಗೂ ಮಳೆ ಮುನ್ಸೂಚನೆ
Monsoon 2026: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೂ ಭಾರಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ದಕ್ಷಿಣದ ಚುಂಚನಕುಪ್ಪೆಯಲ್ಲಿ 78 ಮಿ.ಮೀ,, ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ 66.5 ಮಿ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- Prasanna Hegde
- Updated on: Jul 27, 2026
- 6:43 pm
Karnataka Dam Water Level Today: ಆಲಮಟ್ಟಿ ಭರ್ತಿಯತ್ತ; ಏರಿಕೆಯಾಗುತ್ತಿಲ್ಲ ಕೆಆರ್ಎಸ್, ಕಬಿನಿ, ಹೇಮಾವತಿ ನೀರಿನ ಮಟ್ಟ
ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಜುಲೈ 27: ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಕೃಷ್ಣಾ ಕಣಿವೆಯಲ್ಲಿ ಆಶಾಭಾವನೆ ಮೂಡಿದೆ. ಆದರೆ ಕೆಆರ್ಎಸ್, ಕಬಿನಿ ಮತ್ತು ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಸಂಗ್ರಹ ಇನ್ನೂ ಕಡಿಮೆಯೇ ಇದೆ.
- Ganapathi Sharma
- Updated on: Jul 27, 2026
- 12:05 pm
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟದಲ್ಲಿ 6 ವರ್ಷಗಳಲ್ಲೇ ಎರಡನೇ ಕನಿಷ್ಠ ಸಂಗ್ರಹ! ಕಾವೇರಿ ಕಣಿವೆಯಲ್ಲಿ ಬರದ ಛಾಯೆ
ಕರ್ನಾಟಕದ 14 ಪ್ರಮುಖ ಜಲಾಶಯಗಳಲ್ಲಿ ಜುಲೈ 24ರ ವೇಳೆಗೆ ಕೇವಲ 419.35 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ಆರು ವರ್ಷಗಳಲ್ಲೇ ಇದು ಎರಡನೇ ಕನಿಷ್ಠ ಮಟ್ಟವಾಗಿದೆ. ಕಾವೇರಿ ಕಣಿವೆಯ ಜಲಾಶಯಗಳ ಸ್ಥಿತಿ ಹೆಚ್ಚು ಆತಂಕಕಾರಿಯಾಗಿದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆ ಬಗ್ಗೆಯೂ ಆತಂಕ ಎದುರಾಗಲಿದೆ.
- Ganapathi Sharma
- Updated on: Jul 27, 2026
- 7:50 am
Karnataka Weather Forecast: ಕರಾವಳಿಯ 3 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ
ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 27: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 27 ಹಾಗೂ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30-50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
- Ganapathi Sharma
- Updated on: Jul 27, 2026
- 6:36 am
Karnataka Weather Forecast: ರಾಜ್ಯಾದ್ಯಂತ ವರುಣನ ಅಬ್ಬರ; ಕರಾವಳಿ, ಮಲೆನಾಡಿಗೆ ಬಿರುಗಾಳಿ ಸಹಿತ ಮಳೆಯ ಅಲರ್ಟ್!
Monsoon 2026: ಇಂದು ಕರ್ನಾಟಕದಾದ್ಯಂತ ಮಾನ್ಸೂನ್ ಮಳೆ ಚುರುಕಾಗಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಇಂದಿನ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ.
- Bhavana Hegde
- Updated on: Jul 26, 2026
- 7:47 am
Karnataka Weather Forecast: ಕರ್ನಾಟಕದಲ್ಲಿ ತಿಂಗಳಾಂತ್ಯದವರೆಗೂ ಮಳೆ,7 ದಿನ ವರುಣನ ಆರ್ಭಟ
ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರ ಛಾಯೆ ಆವರಿಸಿದೆ. ಇದರ ನಡುವೆ ಈ ತಿಂಗಳಾಂತ್ಯದಲ್ಲಿ ಮುಂಗಾರು ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು...ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವೆಡೆ ಗುಡುಗು, ಗಾಳಿಯೊಂದಿಗೆ ಮಳೆಯಾಗಲಿದೆ ಎಂದಿದೆ. ಹಾಗಾದ್ರೆ, ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಹವಾಮಾನ ವರದಿ ಇಲ್ಲಿದೆ.
- Ramesh B Jawalagera
- Updated on: Jul 25, 2026
- 5:48 pm
Karnataka Weather Forecast: ಕರಾವಳಿಯಲ್ಲಿ ರಣಮಳೆಯ ಹಾವಳಿ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿಯಿಂದ ಪಿಯುಸಿವರೆಗಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ್ ಈ ರಜೆ ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.
- Bhavana Hegde
- Updated on: Jul 25, 2026
- 6:53 am
Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್
ಕರ್ನಾಟಕ ಹವಾಮಾನ ಮುನ್ಸೂಚನೆ ಜುಲೈ 24: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
- Ganapathi Sharma
- Updated on: Jul 24, 2026
- 6:45 am
Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ
ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಜುಲೈ 23: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ 100 ಟಿಎಂಸಿ ದಾಟಿದೆ. ಇನ್ನೂ ಕೆಲ ದಿನ ಇದೇ ಪ್ರಮಾಣದ ಒಳಹರಿವು ಮುಂದುವರಿದರೆ ವಾರಾಂತ್ಯದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.
- Ganapathi Sharma
- Updated on: Jul 23, 2026
- 9:47 am
