ತಿರುವಳ್ಳೂರು ಹವಾಮಾನ ಪೂರ್ವಾನುಮಾನ – ಮುಂದಿನ ಕೆಲವು ದಿನಗಳು
ಪೂರ್ಣವಾಗಿ ಮೋಡ ಮುಚ್ಚಿದ
ಪೂರ್ಣವಾಗಿ ಮೋಡ ಮುಚ್ಚಿದ ಸಾಧ್ಯತೆ ಇದೆ ಮತ್ತು ಆರ್ದ್ರತೆ 52% ಇರಬಹುದು.35°C / 27°C
ಆರ್ದ್ರತೆ (%) 52%
ಮಳೆ (ಮಿಮೀ) 0.95 mm
| ಸಮಯ | ಹವಾಮಾನದ ಸ್ಥಿತಿ | ಆರ್ದ್ರತೆ | |||
|---|---|---|---|---|---|
| 11 PM | 27.9°C | 66% | 0 | 11.5 kmph / SSW |
ತಿರುವಳ್ಳೂರು ಪ್ರಸ್ತುತ ಹವಾಮಾನ ಪರಿಸ್ಥಿತಿಗಳು
ಗಾಳಿಯ ವೇಗ
19.4 Km/Hಗಾಳಿಯ ವೇಗದ ಅಲೆಗಳು
ಗಾಳಿಯ ದಿಕ್ಕು ಮತ್ತು ವೇಗ
ಮೋಡದ ಪ್ರಮಾಣ
100%ದೃಶ್ಯಮಾನತೆ
10 Kmಮಳೆಯ ಸಾಧ್ಯತೆ
ವಾಯು ಒತ್ತಡ
UV ಸೂಚ್ಯಂಕ
UV ಸೂಚ್ಯಂಕ
0ಭಾರತದ ಅತ್ಯಂತ ಬಿಸಿಯಾದ ನಗರಗಳು
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಗಂಗಾನಗರ | 41°C | ಬಿಸಿ | |
| 2 | ಶ್ರೀ ಗಂಗಾನಗರ | 41°C | ಬಿಸಿ | |
| 3 | ಅಬೋಹರ್ | 40°C | ಬಿಸಿ | |
| 4 | ಮಲೌಟ್ | 40°C | ಬಿಸಿ | |
| 5 | ಬಿಕಾನೇರ್ | 38°C | ಬಿಸಿ | |
| 6 | ಚುರು | 38°C | ಬಿಸಿ | |
| 7 | ಫತೇಹಾಬಾದ್ | 38°C | ಬಿಸಿ | |
| 8 | ಸಿರ್ಸಾ | 38°C | ಬಿಸಿ | |
| 9 | ಹಿಸಾರ್ | 37°C | ಬಿಸಿ | |
| 10 | ಫಲೋಡಿ | 37°C | ಬಿಸಿ |
| ಕ್ರಮಾಂಕ | ನಗರ | ತಾಪಮಾನ | ಸ್ಥಿತಿ | ಹವಾಮಾನದ ಸ್ಥಿತಿ |
|---|---|---|---|---|
| 1 | ಮನಾಲಿ | 10°C | Chilly | |
| 2 | ಶಂಶಿ | 15°C | ತಂಪು | |
| 3 | ಕುಲು | 16°C | ತಂಪು | |
| 4 | ಜೋಗಿಂದರ್ ನಗರ | 16°C | ತಂಪು | |
| 5 | ವಾಲ್ಪಾರೈ | 17°C | ತಂಪು | |
| 6 | ಬೆಳಗಾವಿ | 17°C | ತಂಪು | |
| 7 | ಬಾರಾಮುಲ್ಲಾ | 18°C | ತಂಪು | |
| 8 | ಸೋಪೋರ್ | 18°C | ತಂಪು | |
| 9 | ಕಿಲ್ಕುಂದ | 18°C | ತಂಪು | |
| 10 | ಮುದುಮಲೈ | 18°C | ತಂಪು |
ಪದೇ ಪದೇ ಕೇಳಲಾಗುವ ಪ್ರಶ್ನೆಗಳು
1. ಇಂದು ತಿರುವಳ್ಳೂರು ನಲ್ಲಿ ತಾಪಮಾನ ಎಷ್ಟು ಇದೆ?
ಇಂದು ತಿರುವಳ್ಳೂರು ನಲ್ಲಿ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಆಗಿದೆ.
2. ಇಂದು ತಿರುವಳ್ಳೂರು ನ ಕನಿಷ್ಠ ತಾಪಮಾನ ಎಷ್ಟು?
ತಿರುವಳ್ಳೂರು ನಲ್ಲಿ ಇಂದು ಕನಿಷ್ಠ ತಾಪಮಾನ 27°C ಇರಬಹುದು.
3. ಇಂದು ತಿರುವಳ್ಳೂರು ನ ಗರಿಷ್ಠ ತಾಪಮಾನ ಎಷ್ಟು?
ತಿರುವಳ್ಳೂರು ನಲ್ಲಿ ಇಂದು ಗರಿಷ್ಠ ತಾಪಮಾನ 35°C ಇರಬಹುದು.
4. ನಾಳೆ ತಿರುವಳ್ಳೂರು ನಲ್ಲಿ ತಾಪಮಾನ ಎಷ್ಟು ಇರಬಹುದು?
ನಾಳೆ ತಿರುವಳ್ಳೂರು ನಲ್ಲಿ ಕನಿಷ್ಠ ತಾಪಮಾನ 0°C ಮತ್ತು ಗರಿಷ್ಠ ತಾಪಮಾನ 0°C ಇರಬಹುದು.
5. ನಾಳೆ ತಿರುವಳ್ಳೂರು ನಲ್ಲಿ ಸೂರ್ಯೋದಯ ಯಾವಾಗ?
ತಿರುವಳ್ಳೂರು ನಲ್ಲಿ ನಾಳೆ ಸೂರ್ಯೋದಯ ಕ್ಕೆ ಆಗುತ್ತದೆ.
6. ನಾಳೆ ತಿರುವಳ್ಳೂರು ನಲ್ಲಿ ಸೂರ್ಯಾಸ್ತ ಯಾವಾಗ?
ತಿರುವಳ್ಳೂರು ನಲ್ಲಿ ನಾಳೆ ಸೂರ್ಯಾಸ್ತ ಕ್ಕೆ ಆಗುತ್ತದೆ.
7. ನಾಳೆ ತಿರುವಳ್ಳೂರು ನಲ್ಲಿ ಮಳೆ ಬೀಳುತ್ತದೆಯಾ?
ನಾಳೆ ತಿರುವಳ್ಳೂರು ನಲ್ಲಿ ಮಳೆಯ ಸಾಧ್ಯತೆ 0 ಪ್ರತಿಶತ ಇದೆ.
IND vs SL: ಟೀಂ ಇಂಡಿಯಾದ ಗೆಲುವಿಗೆ ಅಡ್ಡಿಯಾಗುತ್ತಾ ಮಳೆ? ಹೇಗಿರಲಿದೆ ಹವಾಮಾನ?
India vs Sri Lanka 2nd Test: ಭಾರತ-ಶ್ರೀಲಂಕಾ ಎರಡನೇ ಟೆಸ್ಟ್ನ ಅಂತಿಮ ದಿನ ಮಳೆಯ ಆತಂಕ ಎದುರಾಗಿದೆ. ಮೊದಲ ದಿನ ಭಾರತ ಮೇಲುಗೈ ಸಾಧಿಸಿದ್ದರೂ, ಗೆಲುವಿಗೆ ಕೊನೆಯ ದಿನದಾಟ ನಿರ್ಣಾಯಕ. ಮಳೆಯ ಮುನ್ಸೂಚನೆಯಿಂದ ಪಂದ್ಯದ ಫಲಿತಾಂಶ ಅನಿಶ್ಚಿತ. ಈ ಪಂದ್ಯ ಡ್ರಾ ಆದರೆ, ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿ ಹಿನ್ನಡೆ ಅನುಭವಿಸಲಿದೆ. ಫೈನಲ್ಗೇರಲು ಭಾರತಕ್ಕೆ ಈ ಪಂದ್ಯದ ಗೆಲುವು ಅತ್ಯಗತ್ಯ.
- pruthvi Shankar
- Updated on: Aug 26, 2026
- 7:39 pm
Karnataka Weather Forecast: ಕರಾವಳಿ ಜಿಲ್ಲೆಗಳು, ಕೊಡಗು, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 26: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಆಗಸ್ಟ್ 26 ಮತ್ತು 27ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗಿನ ಭಾಗಮಂಡಲದಲ್ಲಿ 15 ಸೆಂ.ಮೀ ಮಳೆಯಾಗಿದ್ದು, ಸುಳ್ಯ, ಸುಬ್ರಹ್ಮಣ್ಯ ಹಾಗೂ ನಾಪೋಕ್ಲುವಿನಲ್ಲಿ ತಲಾ 8 ಸೆಂ.ಮೀ ಮಳೆ ದಾಖಲಾಗಿದೆ.
- Ganapathi Sharma
- Updated on: Aug 26, 2026
- 7:04 am
Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 25: ಕರ್ನಾಟಕದ ಕೆಲವೆಡೆ ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
- Ganapathi Sharma
- Updated on: Aug 25, 2026
- 6:56 am
ದೆಹಲಿಯಲ್ಲಿ ಜಲಪ್ರಳಯ; 15 ವಿಮಾನಗಳ ಮಾರ್ಗ ಬದಲಾವಣೆ, 250ಕ್ಕೂ ಹೆಚ್ಚು ವಿಮಾನಗಳು ವಿಳಂಬ
ದೆಹಲಿ ಹಾಗೂ ಸುತ್ತಮುತ್ತಲ ಎನ್ಸಿಆರ್ (NCR) ಪ್ರದೇಶಗಳಾದ ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ ಮತ್ತು ಫರೀದಾಬಾದ್ಗಳಲ್ಲಿ ಇಂದು ಭಾರಿ ಮಳೆ ಮತ್ತು ಬಿರುಗಾಳಿ ತೀವ್ರಗೊಂಡಿದೆ. ಭೀಕರ ಮಳೆಯಿಂದಾಗಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯಗೊಂಡಿದ್ದು, ಒಟ್ಟು 15 ವಿಮಾನಗಳನ್ನು ಇತರೆ ನಗರಗಳಿಗೆ ಮಾರ್ಗ ಬದಲಾಯಿಸಿ ಕಳುಹಿಸಲಾಗಿದೆ. ಇದರಿಂದ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ಪ್ರಯಾಣಿಕರು ಮತ್ತು ಅಲ್ಲಿಂದ ವಿಮಾನವೇರಲು ಕಾಯುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು.
- Sushma Chakre
- Updated on: Aug 24, 2026
- 3:30 pm
Karnataka Weather Forecast: ಕರಾವಳಿ ಸೇರಿ ಕರ್ನಾಟದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಬೆಂಗಳೂರಿಗೂ ಅಲರ್ಟ್
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 24: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಆಗಸ್ಟ್ 24 ಮತ್ತು 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗವಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
- Ganapathi Sharma
- Updated on: Aug 24, 2026
- 6:56 am
Karnataka Weather Forecast: ರಾಜ್ಯದಲ್ಲಿ ಮಾನ್ಸೂನ್ ಅಬ್ಬರ; ಚಿಕ್ಕಮಗಳೂರು, ಹಾಸನ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮಳೆ ಚುರುಕಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ಮೀನುಗಾರರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
- Bhavana Hegde
- Updated on: Aug 23, 2026
- 7:03 am
IND vs SL: 5 ದಿನವೂ ಮಳೆ; ಎರಡನೇ ಟೆಸ್ಟ್ ನಡೆಯುವುದು ಅನುಮಾನ..!
India vs Sri Lanka 2nd Test: ಭಾರತ-ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದ್ದು, ಮೊದಲ ಟೆಸ್ಟ್ ಗೆದ್ದ ಭಾರತ ಸರಣಿ ಗೆಲುವಿಗೆ ಕಾತರಿಸುತ್ತಿದೆ. ಆದರೆ, ಹವಾಮಾನ ಇಲಾಖೆಯ ವರದಿ ಪ್ರಕಾರ ಪಂದ್ಯದ ಐದು ದಿನವೂ ಭಾರೀ ಮಳೆಯಾಗುವ ಸಂಭವವಿದೆ. ಇದು ಉಭಯ ತಂಡಗಳಿಗೂ ಆತಂಕ ಮೂಡಿಸಿದ್ದು, ಪಂದ್ಯದ ಸಂಪೂರ್ಣ ಆಟಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ.
- pruthvi Shankar
- Updated on: Aug 22, 2026
- 6:25 pm
Karnataka Weather Forecast: ರಾಜ್ಯಾದ್ಯಂತ ಮಳೆ ಮತ್ತು ಬಿರುಗಾಳಿಯ ಮುನ್ನೆಚ್ಚರಿಕೆ!
Monsoon 2026: ಇಂದಿನ ಕರ್ನಾಟಕದ ಹವಾಮಾನ ವರದಿಯಂತೆ ರಾಜ್ಯದಾದ್ಯಂತ ಮಳೆ ಮತ್ತು ಬಲವಾದ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವಾತಾವರಣ ಹೇಗಿರಲಿದೆ? ಗಾಳಿಯ ವೇಗ ಮತ್ತು ಮಳೆಯ ವಿವರಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಪ್ರಯಾಣಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
- Bhavana Hegde
- Updated on: Aug 22, 2026
- 7:40 am
Karnataka Weather Forecast: ಕರ್ನಾಟಕದ ಹಲವೆಡೆ ಇಂದು-ನಾಳೆ ಮಳೆ; ಕರಾವಳಿಯಲ್ಲಿ ಭಾರಿ ಗಾಳಿಯ ಮುನ್ಸೂಚನೆ
ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಆಗಸ್ಟ್ 21 ಮತ್ತು 22ರಂದು ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಇದೆ.
- Ganapathi Sharma
- Updated on: Aug 21, 2026
- 8:11 am
ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ: ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅಲರ್ಟ್
ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಚುರುಕಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ. IMD ಮುನ್ಸೂಚನೆ ಪ್ರಕಾರ, ಮಂಗಳೂರು, ಉಡುಪಿಯಲ್ಲಿ ಭಾರಿ ಮಳೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯ ಸಾಧ್ಯತೆಯಿದೆ. ಮೀನುಗಾರರಿಗೆ ಮತ್ತು ನದಿಗಳ ಬಳಿ ಇರುವವರಿಗೆ ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಪ್ರವಾಹ ಪ್ರದೇಶಗಳಿಂದ ದೂರವಿರಲು ಸಲಹೆ ನೀಡಲಾಗಿದೆ.
- Akshay Pallamajalu
- Updated on: Aug 20, 2026
- 7:14 am
ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ: ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
Monsoon 2026: ಬೆಂಗಳೂರು, ದಾವಣಗೆರೆಯಲ್ಲಿ ಸಂಜೆ ಧಾರಾಕಾರ ಮಳೆಯಾಗಿದ್ದು, ಅನಿರೀಕ್ಷಿತ ಮಳೆಯ ಪರಿಣಾಮ ಜನ ಸಾಮಾನ್ಯರು ಪರದಾಟ ನಡೆಸಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಅಧಿಕ ಮಳೆಯಾಗಿದ್ದರೆ, ದಾವಣಗೆರೆಯಲ್ಲಿ ಗಾಳಿ ಸಹಿತ ವರುಣ ಅಬ್ಬರಿಸಿದ್ದಾನೆ. ಈ ನಡುವೆ ಮುಂದಿನ 6 ದಿನಗಳ ಕಾಲ ರಾಜ್ಯದ ವಿವಿಧೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Prasanna Hegde
- Updated on: Aug 19, 2026
- 6:58 pm
Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Monsoon 2026: ಕರ್ನಾಟಕದಲ್ಲಿ ಮಾನ್ಸೂನ್ ಮಳೆ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ನೀಡಿರುವ ಸಂಪೂರ್ಣ ಜಿಲ್ಲಾವಾರು ಮಳೆ ಮುನ್ಸೂಚನೆ ವರದಿ ಇಲ್ಲಿದೆ.
- Bhavana Hegde
- Updated on: Aug 19, 2026
- 7:31 am
