ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಎಂಎಸ್ ಧೋನಿಗೆ ಆಹ್ವಾನ

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಧೋನಿಗೆ ಆಹ್ವಾನ

16-January-2024

Author: Vinay Bhat

TV9 Kannada Logo For Webstory First Slide
ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಭಾರತದ ಅನೇಕ ಪ್ರಸಿದ್ಧ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಇದರಲ್ಲಿ ಭಾರತದ ಅನೇಕ ಪ್ರಸಿದ್ಧ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

ಜ. 22ಕ್ಕೆ ಕಾರ್ಯಕ್ರಮ

ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಭಾರತ ತಂಡದ ಮಾಜಿ ನಾಯಕ ಧೋನಿ ಅವರಿಗೆ ಹಿರಿಯ ಆರ್‌ಎಸ್‌ಎಸ್ ಅಧಿಕಾರಿ ಧನಂಜಯ್ ಸಿಂಗ್ ಆಹ್ವಾನ ನೀಡಿದ್ದಾರೆ.

ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಭಾರತ ತಂಡದ ಮಾಜಿ ನಾಯಕ ಧೋನಿ ಅವರಿಗೆ ಹಿರಿಯ ಆರ್‌ಎಸ್‌ಎಸ್ ಅಧಿಕಾರಿ ಧನಂಜಯ್ ಸಿಂಗ್ ಆಹ್ವಾನ ನೀಡಿದ್ದಾರೆ.

ಧೋನಿಗೆ ಆಹ್ವಾನ

ರಾಂಚಿಯಲ್ಲಿರುವ ಧೋನಿ ಅವರ ಮನೆಗೆ ಭೇಟಿ ನೀಡಿ ಈ ಆಹ್ವಾನವನ್ನು ನೀಡಿದ್ದೇನೆ ಎಂದು ಧನಂಜಯ್ ಪಿಟಿಐಗೆ ತಿಳಿಸಿದ್ದಾರೆ.

ರಾಂಚಿಯಲ್ಲಿರುವ ಧೋನಿ ಅವರ ಮನೆಗೆ ಭೇಟಿ ನೀಡಿ ಈ ಆಹ್ವಾನವನ್ನು ನೀಡಿದ್ದೇನೆ ಎಂದು ಧನಂಜಯ್ ಪಿಟಿಐಗೆ ತಿಳಿಸಿದ್ದಾರೆ.

ಧೋನಿ ಮನೆಗೆ

ಧೋನಿ ಜೊತೆಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಕೂಡ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

ಸಚಿನ್‌ಗೂ ಆಹ್ವಾನ

ವರದಿಗಳ ಪ್ರಕಾರ, ಕೊಹ್ಲಿ-ರೋಹಿತ್'ಗೂ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿದೆ. ಬಾಲಿವುಡ್ ನಟರಾದ ಅಮಿತಾಬ್, ಮುಖೇಶ್ ಅಂಬಾನಿ, ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಸೆಲಿಬ್ರಿಟಿಸ್

ವರದಿಗಳ ಪ್ರಕಾರ, ಕೊಹ್ಲಿ-ರೋಹಿತ್'ಗೂ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿದೆ. ಬಾಲಿವುಡ್ ನಟರಾದ ಅಮಿತಾಬ್, ಮುಖೇಶ್ ಅಂಬಾನಿ, ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದು, ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಲಿದ್ದಾರೆ.

ಪ್ರಧಾನಿ ಮೋದಿ

ವರದಿಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಮಾರಂಭದಲ್ಲಿ ಪಾಲ್ಗೊಳ್ಳಲು 6,000 ಕ್ಕೂ ಹೆಚ್ಚು ಜನರಿಗೆ ಆಹ್ವಾನವನ್ನು ಕಳುಹಿಸಿದೆ.

ಸಾವಿರಾರು ಜನರು