ಟೀಂ ಇಂಡಿಯಾಗೆ ಮರಳುವ ಭರವಸೆ ನನಗಿಲ್ಲ; ಸರ್ಫರಾಜ್ ಖಾನ್

ಟೀಂ ಇಂಡಿಯಾಗೆ ಮರಳುವ ಭರವಸೆ ನನಗಿಲ್ಲ; ಸರ್ಫರಾಜ್ ಖಾನ್

16 August 2024

Pic credit: Google

ಪೃಥ್ವಿ ಶಂಕರ

TV9 Kannada Logo For Webstory First Slide
sarfaraz (1)

Pic credit: Google

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಟೆಸ್ಟ್‌ ತಂಡಕ್ಕೆ ಪದಾರ್ಪಣೆ ಮಾಡಿರುವ ಭಾರತದ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಮುಂಬರುವ ಬಾಂಗ್ಲಾದೇಶ ಸರಣಿಯಲ್ಲಿ ನಾನು ತಂಡದಲ್ಲಿ ಆಯ್ಕೆಯಾಗುತ್ತೇನೆ ಎಂಬ ಯಾವ ಭರವಸೆಯೂ ನನಗಿಲ್ಲ ಎಂದು ಸರ್ಫರಾಜ್ ಖಾನ್ ಹೇಳಿದ್ದಾರೆ.

Pic credit: Google

ಮುಂಬರುವ ಬಾಂಗ್ಲಾದೇಶ ಸರಣಿಯಲ್ಲಿ ನಾನು ತಂಡದಲ್ಲಿ ಆಯ್ಕೆಯಾಗುತ್ತೇನೆ ಎಂಬ ಯಾವ ಭರವಸೆಯೂ ನನಗಿಲ್ಲ ಎಂದು ಸರ್ಫರಾಜ್ ಖಾನ್ ಹೇಳಿದ್ದಾರೆ.

ಸರ್ಫರಾಜ್ ಖಾನ್ ಹೇಳಿರುವಂತೆ ಟೀಂ ಇಂಡಿಯಾದಲ್ಲಿ ಅವರ ಆಯ್ಕೆ ಕಷ್ಟ. ಏಕೆಂದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ ಅವರಂತಹ ಆಟಗಾರರು ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡುವ ಸಾಧ್ಯತೆಗಳಿವೆ.

Pic credit: Google

ಸರ್ಫರಾಜ್ ಖಾನ್ ಹೇಳಿರುವಂತೆ ಟೀಂ ಇಂಡಿಯಾದಲ್ಲಿ ಅವರ ಆಯ್ಕೆ ಕಷ್ಟ. ಏಕೆಂದರೆ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ ಅವರಂತಹ ಆಟಗಾರರು ಟೆಸ್ಟ್ ತಂಡದಲ್ಲಿ ಪುನರಾಗಮನ ಮಾಡುವ ಸಾಧ್ಯತೆಗಳಿವೆ.

Pic credit: Google

ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಲ್ಲಿ ಸರ್ಫರಾಜ್ ಖಾನ್ 50ಕ್ಕೂ ಹೆಚ್ಚು ಸರಾಸರಿಯಲ್ಲಿ 200 ರನ್ ಗಳಿಸಿದ್ದರು. ಇದರಲ್ಲಿ 3 ಅರ್ಧಶತಕಗಳು ಸೇರಿದ್ದವು.

Pic credit: Google

ಪ್ರಸ್ತುತ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಂದಿನ ತಿಂಗಳು ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್‌ ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ. ಈ ಸರಣಿಗಾಗಿ ತಂಡವನ್ನು ಮುಂದಿನ ತಿಂಗಳ ಆರಂಭದಲ್ಲಿ ಆಯ್ಕೆ ಮಾಡಬಹುದು.

Pic credit: Google

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಸೆಪ್ಟೆಂಬರ್ 19 ರಂದು ಚೆನ್ನೈನಲ್ಲಿ ಮತ್ತು ಎರಡನೇ ಟೆಸ್ಟ್ ಸೆಪ್ಟೆಂಬರ್ 27 ರಿಂದ ಕಾನ್ಪುರದಲ್ಲಿ ನಡೆಯಲಿದೆ.

Pic credit: Google

ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯಲು ಕಸರತ್ತು ನಡೆಸುತ್ತಿರುವ ಸರ್ಫರಾಜ್ ಬುಚ್ಚಿ ಬಾಬು ಟೂರ್ನಿಯಲ್ಲಿ ಮುಂಬೈ ತಂಡದ ನಾಯಕರಾಗಿದ್ದಾರೆ. ಈ ಟೂರ್ನಿಯಲ್ಲಿ ಸರ್ಫರಾಜ್ ರನ್ ಗಳಿಸಿದರೆ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳಿವೆ.