ಈ ದೇವಸ್ಥಾನದಲ್ಲಿ ಈ ಕೆಲಸ ಮಾಡಿ ಸಕ್ಕರೆ ಕಾಯಿಲೆ ಮಾಯ

Pic Credit: pinterest

By Preeti Bhat

16 May 2025

ಸಕ್ಕರೆ ಕಾಯಿಲೆ

ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ, ಜನರನ್ನು ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದಾಗಿದೆ.

ಅಷ್ಟು ಸುಲಭಲ್ಲ

ಒಮ್ಮೆ ಈ ಕಾಯಿಲೆ ಬಂದರೆ ಇದರಿಂದ ಬಚಾವಾಗಿ ಹೊರಗೆ ಬರುವುದು ಅಷ್ಟು ಸುಲಭ ಎಂದು ಹೇಳಲಾಗುತ್ತದೆ.

ಪವಾಡ

ಆದರೆ ಈ ಒಂದು ದೇವಸ್ಥಾನದಲ್ಲಿ ದೇವರ ಪವಾಡ  ಹೇಗಿದೆ ಎಂದರೆ  ಬಂದಂತಹ ಸಕ್ಕರೆ ಕಾಯಿಲೆ ಕ್ಷಣದಲ್ಲಿ ಮಾಯವಾಗುತ್ತದೆ.

ವೀಣಿ ಕರುಂಬೇಶ್ವರ

ತಮಿಳುನಾಡಿನ ಅಮ್ಮಪೇಟೆ ಎಂಬ ಗ್ರಾಮದಲ್ಲಿ ನೆಲೆಸಿರುವ ವೀಣಿ ಕರುಂಬೇಶ್ವರ ದೇವಸ್ಥಾನದಲ್ಲಿ ಈ ಆಶ್ಚರ್ಯಕರ ಘಟನೆ ಪ್ರತಿನಿತ್ಯವೂ ನಡೆಯುತ್ತದೆ.

ಶಿವಲಿಂಗ

ದೇವಸ್ಥಾನದಲ್ಲಿ ಸುಮಾರು 5000 ವರ್ಷಕ್ಕೂ ಹಳೆಯದಾದ ಶಿವಲಿಂಗವಿದೆ. ಇದನ್ನು ಭಗವಾನ್ ಶ್ರೀ ಕೃಷ್ಣನೇ ಪ್ರತಿಷ್ಠಾಪನೆ ಮಾಡಿದ ಎಂಬ ನಂಬಿಕೆ ಇದೆ.

ರವೆ- ಸಕ್ಕರೆ

ಇಲ್ಲಿ ಬರುವಂತಹ ಭಕ್ತರು ಕೇವಲ ಅರ್ಧ ಕೆಜಿ ರವೆ ಮತ್ತು ಸಕ್ಕರೆಯನ್ನು ಸಮ ಪ್ರಮಾಣದಲ್ಲಿ ಮಿಶ್ರಣ ಮಾಡಿ ತೆಗೆದುಕೊಂಡು ಹೋಗಬೇಕು.

ಪೂಜೆ

ಬಳಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪೂಜೆ ಮಾಡಿದ ರವೆ ಮತ್ತು ಸಕ್ಕರೆಯ ಮಿಶ್ರಣವನ್ನು ದೇವಸ್ಥಾನದ ಹೊರಭಾಗದಲ್ಲಿ ಹಾಕಬೇಕು.

ಇರುವೆ

ಇಲ್ಲಿ ಬಂದಂತಹ ಇರುವೆಗಳು ರವೆಯನ್ನು ಬೇರೆ ಮಾಡಿ ಸಕ್ಕರೆ ತೆಗೆದುಕೊಂಡು ಹೋಗುವಾಗ ದೇಹದಲ್ಲಿರುವ ಸಕ್ಕರೆ ಅಂಶ ಕಡಿಮೆ ಆಗುತ್ತದೆ.