ಕೇಂದ್ರದಿಂದ ಅನ್ಯಾಯ ಆರೋಪಕ್ಕೆ ಸಿದ್ದರಾಮಯ್ಯ ಕೊಟ್ಟ ಅಂಕಿಅಂಶ ಇಲ್ಲಿದೆ

ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ; ಸಿದ್ದರಾಮಯ್ಯ

‘ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ’

ದೇಶವನ್ನು ಸಾಲಗಾರ ಮಾಡಿದ್ದು ಯಾರು; ಸಿದ್ದರಾಮಯ್ಯ ಪ್ರಶ್ನೆ

‘ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಕೇವಲ ಬರೀ 53 ಲಕ್ಷ ಕೋಟಿ ರೂ. ಸಾಲ’

‘ಈಗ ದೇಶದ ಮೇಲೆ 155 ಲಕ್ಷ ಕೋಟಿ ರೂಪಾಯಿ ಸಾಲ ಇದೆ’

‘ಈಗ ರಾಜ್ಯದ ಸಾಲ 3 ಲಕ್ಷದ 22 ಸಾವಿರ ಕೋಟಿ ರೂ. ಇದೆ’