ಉಜ್ಜಯಿನಿಯಲ್ಲಿ 'ಕನ್ನಡತಿ' ರಂಜನಿ ರಾಘವನ್

ಕನ್ನಡತಿ ಹಾಗೂ ಪುಟ್ಟ ಗೌರಿ ಮದುವೆ ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ನಟಿ ರಂಜನಿ ರಾಘವನ್

ಉಜ್ಜಯಿನಿಯ ಮಹಾಕಾಲೇಶ್ವರ ಜ್ಯೋತಿರ್ಲಿಂಗ ದರ್ಶನ ಪಡೆದ ಪೋಸ್ಟ್​​​ ಒಂದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶಿಪ್ರಾ ನದಿಯ ಆರತಿಯಲ್ಲಿ ಭಾಗಿಯಾಗಿ ಮನಸ್ಸು ಫುಲ್ ಖುಷ್ ಆಗಿದೆ ಎಂದು ಪೋಸ್ಟ್​​​​​ನಲ್ಲಿ ಬರೆದುಕೊಂಡಿದ್ದಾರೆ.

ಕೇವಲ ನಟನೆ ಮಾತ್ರವಲ್ಲದೇ ಬರಹಗಾರ್ತಿಯಾಗಿಯೂ ಗುರುತಿಸಿಕೊಂಡಿರುವ ಅಪ್ಪಟ ಕನ್ನಡತಿ ರಂಜನಿ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ನಟಿ ಹೊಸ ಹೊಸ ಅಪ್ಡೇಟ್ಸ್​​​ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನಿಮ್ಮ ಜೊತೆ ನಮ್ಗೂ ದರ್ಶನ ಮಾಡ್ಸಿದ್ದಕ್ಕೆ ಧನ್ಯವಾದಗಳು ಎಂದು ಅಭಿಮಾನಿಗಳು ಕಾಮೆಂಟ್​ ಮಾಡಿದ್ದಾರೆ.