ಈ ಕಾಲಾತೀತ ಪಾಠದಲ್ಲಿ ಅಡಗಿದೆ ವಿದ್ಯಾರ್ಥಿಗಳ ಯಶಸ್ಸು ಎನ್ನುತ್ತಾರೆ ಚಾಣಕ್ಯ

30 September 2024

Pic credit - pinterest

Sainanda

ವಿದ್ಯಾರ್ಥಿ ಜೀವನವು ಅಮೂಲ್ಯವಾದುದು. ಅದರ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು.

Pic credit - pinterest

ಹೀಗಾಗಿ ಚಾಣಕ್ಯನು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಒಂದಷ್ಟು ಕಾಲತೀತ ಪಾಠಗಳನ್ನು ಹೇಳಿದ್ದಾನೆ.

Pic credit - pinterest

ನೀವು ಮಾಡುವ ಪ್ರತಿಯೊಂದು ಕೆಲಸವು ನಿಮ್ಮ ಮೌಲ್ಯಗಳನ್ನು ನಿರ್ಧರಿಸುತ್ತದೆ ಎಂದಿದ್ದಾನೆ.

Pic credit - pinterest

ವಿದ್ಯಾರ್ಥಿಗಳಿಗೆ ಕಲಿಕೆ ಹಾಗೂ ಜ್ಞಾನ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದ್ದು, ವಿವಿಧ ವಿಷಯಗಳ ಬಗ್ಗೆ ತಿಳಿದುಕೊಂಡು ಜ್ಞಾನ ಹೆಚ್ಚಿಸಿಕೊಳ್ಳಬೇಕು.

Pic credit - pinterest

ವಿದ್ಯಾರ್ಥಿಗಳು ಯಶಸ್ಸು ಕಾಣಲು ನಾಯಕತ್ವ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಮುಖ್ಯ.

Pic credit - pinterest

ಪ್ರತಿಯೊಬ್ಬ ವಿದ್ಯಾರ್ಥಿಗಳು ಶೈಕ್ಷಣಿಕ ಬೆಳವಣಿಗೆಗಾಗಿ ಕ್ರಿಯಾತ್ಮಕ ಹಾಗೂ ಸೃಜನಾತ್ಮಕವಾಗಿ ಯೋಚಿಸಬೇಕು ಎಂದಿದ್ದಾನೆ.

Pic credit - pinterest

ಹೊಂದಾಣಿಕೆ, ಸವಾಲುಗಳನ್ನು ಎದುರಿಸುವ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು.

Pic credit - pinterest