Pic Credit: pinterest
By Malashree anchan
9 September 2025
ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುವುದು ಮಾತ್ರವಲ್ಲದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಹಸಿರು ಎಲೆಗಳ ತರಕಾರಿಗಳು ಅಥವಾ ಆವಕಾಡೊದಂತಹ ಹಣ್ಣುಗಳಿಂದ ತಯಾರಿಸಿದ ಸ್ಮೂಥಿ ನಿಮ್ಮನ್ನು ದೀರ್ಘಕಾಲದವರೆಗೆ ಚೈತನ್ಯದಿಂದ ಇರಿಸಲು ಸಹಾಯ ಮಾಡುತ್ತದೆ.
ಗ್ರೀನ್ ಟೀಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹ ಸಹಾಯ ಮಾಡುತ್ತದೆ.
ಜೀರಿಗೆ ನೀರು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದು ಗ್ಯಾಸ್, ಆಮ್ಲೀಯತೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
ಎಳನೀರು ಪೊಟ್ಯಾಸಿಯಮ್ ನಿಂದ ಸಮೃದ್ಧವಾಗಿದ್ದು, ಇದು ತ್ವರಿತ ಶಕ್ತಿಯನ್ನು ನೀಡುವುದರ ಜೊತೆಗೆ, ಇದನ್ನು ಕುಡಿಯುವುದರಿಂದ, ನೀವು ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದು.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬೀಟ್ರೂಟ್ ಶಕ್ತಿಯನ್ನು ಹೆಚ್ಚಿಸಲು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬೆಳಿಗ್ಗೆ ಅರಿಶಿನ ಹಾಲು ಕುಡಿಯುವುದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಗೊಳ್ಳುತ್ತದೆ ಮತ್ತು ಇದು ದಿನವಿಡೀ ನಿಮಗೆ ಶಕ್ತಿಯನ್ನು ನೀಡುತ್ತದೆ.
ಪುದೀನ, ಕ್ಯಾಮೊಮೈಲ್, ಶುಂಠಿ, ತುಳಸಿಯಂತಹ ಗಿಡಮೂಲಿಕಾ ಚಹಾದ ಸೇವನೆಯಿಂದ ದೇಹಕ್ಕೆ ಶಾಂತಿ, ತಾಜಾತನ ಲಭಿಸುತ್ತದೆ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.