AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ

ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: Oct 02, 2023 | 1:08 PM

Share

ಚಿಯಾಪಾಸ್, ಅ.2: ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ, ಗ್ವಾಟೆಮಾಲಾದಿಂದ ಮೆಕ್ಸಿಕೊಕ್ಕೆ ಉತ್ತರಕ್ಕೆ ಯುನೈಟೆಡ್ ಸ್ಟೇಟ್ಸ್ ಕಡೆಗೆ ಹೋಗುವ ಮಾರ್ಗದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಅಪಘಾತ ಮಾಡಿದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ ಈ ಟ್ರಕ್​​ ಚಾಲಕ ವೇಗವಾಗಿ ಬಂದ ಕಾರಣ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ನಂತರ ಟ್ರಕ್​​ ಮರಕ್ಕೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿರುವವರನ್ನು ಇನ್ನು ಗುರುತಿಸಲಾಗಿಲ್ಲ, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: ಮೆಕ್ಸಿಕೋ; ಜೆಂಡರ್ ರಿವೀಲ್​ ಪಾರ್ಟಿ, ಸ್ಟಂಟ್​ ವಿಮಾನ ಪತನದಿಂದ ಪೈಲಟ್ ಸಾವು, ವಿಡಿಯೋ ವೈರಲ್

ಇನ್ನು ಈ ಪ್ರದೇಶಲ್ಲಿ ಇಂತಹ ಅನೇಕ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಡಿಸೆಂಬರ್ 2021ರಲ್ಲಿ, ಕೂಡ ಚಿಯಾಪಾಸ್‌ನಲ್ಲಿ ಟ್ರಕ್ ಪಲ್ಟಿಯಾಗಿ 54 ಜನ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ