AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ

ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: Oct 02, 2023 | 1:08 PM

Share

ಚಿಯಾಪಾಸ್, ಅ.2: ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ, ಗ್ವಾಟೆಮಾಲಾದಿಂದ ಮೆಕ್ಸಿಕೊಕ್ಕೆ ಉತ್ತರಕ್ಕೆ ಯುನೈಟೆಡ್ ಸ್ಟೇಟ್ಸ್ ಕಡೆಗೆ ಹೋಗುವ ಮಾರ್ಗದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಅಪಘಾತ ಮಾಡಿದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ ಈ ಟ್ರಕ್​​ ಚಾಲಕ ವೇಗವಾಗಿ ಬಂದ ಕಾರಣ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ನಂತರ ಟ್ರಕ್​​ ಮರಕ್ಕೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿರುವವರನ್ನು ಇನ್ನು ಗುರುತಿಸಲಾಗಿಲ್ಲ, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: ಮೆಕ್ಸಿಕೋ; ಜೆಂಡರ್ ರಿವೀಲ್​ ಪಾರ್ಟಿ, ಸ್ಟಂಟ್​ ವಿಮಾನ ಪತನದಿಂದ ಪೈಲಟ್ ಸಾವು, ವಿಡಿಯೋ ವೈರಲ್

ಇನ್ನು ಈ ಪ್ರದೇಶಲ್ಲಿ ಇಂತಹ ಅನೇಕ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಡಿಸೆಂಬರ್ 2021ರಲ್ಲಿ, ಕೂಡ ಚಿಯಾಪಾಸ್‌ನಲ್ಲಿ ಟ್ರಕ್ ಪಲ್ಟಿಯಾಗಿ 54 ಜನ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ