AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ

ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ

ಮೆಕ್ಸಿಕೋದಲ್ಲಿ ಟ್ರಕ್ ಪಲ್ಟಿಯಾಗಿ 10 ಜನ ಸಾವು, 17 ಜನರಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on: Oct 02, 2023 | 1:08 PM

Share

ಚಿಯಾಪಾಸ್, ಅ.2: ಸರಕು ಸಾಗಣೆ ಟ್ರಕ್ ಅಪಘಾತಕ್ಕೀಡಾಗಿ 10 ಕ್ಯೂಬನ್ ವಲಸಿಗರು ಸಾವನ್ನಪ್ಪಿದ್ದು, 17 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ದಕ್ಷಿಣ ಮೆಕ್ಸಿಕನ್ ರಾಜ್ಯವಾದ ಚಿಯಾಪಾಸ್‌ಯಲ್ಲಿ ನಡೆದಿದೆ. ಚಿಯಾಪಾಸ್‌ನಲ್ಲಿನ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯ ಪೆಸಿಫಿಕ್ ಕರಾವಳಿಯಲ್ಲಿ ಈ ಅಪಘಾತ ಸಂಭವಿಸಿದೆ, ಗ್ವಾಟೆಮಾಲಾದಿಂದ ಮೆಕ್ಸಿಕೊಕ್ಕೆ ಉತ್ತರಕ್ಕೆ ಯುನೈಟೆಡ್ ಸ್ಟೇಟ್ಸ್ ಕಡೆಗೆ ಹೋಗುವ ಮಾರ್ಗದಲ್ಲಿ ವಲಸಿಗರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಇನ್ನು ಅಪಘಾತ ಮಾಡಿದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ ಈ ಟ್ರಕ್​​ ಚಾಲಕ ವೇಗವಾಗಿ ಬಂದ ಕಾರಣ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ನಂತರ ಟ್ರಕ್​​ ಮರಕ್ಕೆ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿರುವವರನ್ನು ಇನ್ನು ಗುರುತಿಸಲಾಗಿಲ್ಲ, ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: ಮೆಕ್ಸಿಕೋ; ಜೆಂಡರ್ ರಿವೀಲ್​ ಪಾರ್ಟಿ, ಸ್ಟಂಟ್​ ವಿಮಾನ ಪತನದಿಂದ ಪೈಲಟ್ ಸಾವು, ವಿಡಿಯೋ ವೈರಲ್

ಇನ್ನು ಈ ಪ್ರದೇಶಲ್ಲಿ ಇಂತಹ ಅನೇಕ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಡಿಸೆಂಬರ್ 2021ರಲ್ಲಿ, ಕೂಡ ಚಿಯಾಪಾಸ್‌ನಲ್ಲಿ ಟ್ರಕ್ ಪಲ್ಟಿಯಾಗಿ 54 ಜನ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್