AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drone Attack: ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಡ್ರೋನ್ ದಾಳಿ; ಪಾಕಿಸ್ತಾನ ಖಂಡನೆ

ಸೌದಿ ಏರ್​ಪೋರ್ಟ್​ನಲ್ಲಿ ಡ್ರೋನ್ ದಾಳಿ ನಡೆದಿದ್ದು, ಸ್ಫೋಟದ ತೀವ್ರತೆಗೆ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಕಿಟಕಿಗಳು ಛಿದ್ರವಾಗಿವೆ. ಈ ಘಟನೆಯಲ್ಲಿ 10 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Drone Attack: ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಡ್ರೋನ್ ದಾಳಿ; ಪಾಕಿಸ್ತಾನ ಖಂಡನೆ
ಸೌದಿ ಅರೇಬಿಯಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ
TV9 Web
| Edited By: |

Updated on: Oct 09, 2021 | 5:22 PM

Share

ಜಿಝಾನ್: ಸೌದಿ ಅರೇಬಿಯಾದ ಜಿಝಾನ್ ನಗರದ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಸ್ಫೋಟಕಗಳನ್ನು ತುಂಬಿದ ಡ್ರೋನ್ ದಾಳಿ ನಡೆಸಲಾಗಿದೆ. ಈ ಘಟನೆಯಲ್ಲಿ 10 ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ 6 ಜನರು ಸೌದಿ ಅರೇಬಿಯಾ ಪ್ರಜೆಗಳಾಗಿದ್ದು, ಮೂವರು ಬಾಂಗ್ಲಾದೇಶದವಾಗಿದ್ದಾರೆ. ಇನ್ನೊಬ್ಬರು ಸುಡಾನ್ ಪ್ರಜೆಯಾಗಿದ್ದಾರೆ.

ಇಂದು ಮುಂಜಾನೆ ಸೌದಿ ಏರ್​ಪೋರ್ಟ್​ನಲ್ಲಿ ಡ್ರೋನ್ ದಾಳಿ ನಡೆದಿದ್ದು, ಸ್ಫೋಟದ ತೀವ್ರತೆಗೆ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದ ಕಿಟಕಿಗಳು ಛಿದ್ರವಾಗಿವೆ. ದಾಳಿ ನಡೆಸಿದ ಹೌತಿ ಬಂಡಾಯಕಾರರು ಗಲ್ಫ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಈ ರೀತಿ ಆಗಾಗ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುತ್ತಿರುತ್ತಾರೆ ಎಂದು ಸೌದಿ ಅರೇಬಿಯಾದ ವಕ್ತಾರರು ತಿಳಿಸಿದ್ದಾರೆ.

ಈ ದಾಳಿಯಿಂದ ಹೆಚ್ಚೇನೂ ಅಪಾಯಗಳು, ಹಾನಿ ಆಗಿಲ್ಲ. ವಿಮಾನ ನಿಲ್ದಾಣದ ಕೆಲವು ಕಿಟಕಿಗಳ ಗಾಜುಗಳು ಒಡೆದು ಹೋಗಿವೆ. ಕೆಲವು ವಸ್ತುಗಳು ಛಿದ್ರವಾಗಿವೆ. ಯೆಮೆನಿ ಗಡಿಯಿಂದ 6 ಕಿ.ಮೀ ದೂರದಲ್ಲಿರುವ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹೌತಿ ಉಗ್ರರು ಸೌದಿಯಲ್ಲಿ ನಡೆಸಿರುವ ಡ್ರೋನ್ ದಾಳಿಯನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ.

ಇದನ್ನೂ ಓದಿ: Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ; 20 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

ಅಫ್ಘಾನ್​​ನಲ್ಲಿ ತಾಲಿಬಾನ್​ ಆಡಳಿತ: ಭಾರತಕ್ಕೆ ಬಂದ ಸೌದಿ ಅರೇಬಿಯಾ ವಿದೇಶಾಂಗ ವ್ಯವಹಾರಗಳ ಸಚಿವ, ನಾಳೆ ಪ್ರಧಾನಿ ಮೋದಿ ಭೇಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್