AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದ ಬಾರ್​​ನಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ; 10 ಜನ ಸಾವು

ಕಳೆದ ಮಾರ್ಚ್‌ನಲ್ಲಿ ಸೆಂಟ್ರಲ್ ಮೆಕ್ಸಿಕೋದಲ್ಲಿ 19 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆಕ್ಸಿಕೋದ ಬಾರ್​​ನಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ; 10 ಜನ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2022 | 9:13 AM

Share

ಮೆಕ್ಸಿಕೋ: ಸೆಂಟ್ರಲ್ ಮೆಕ್ಸಿಕೋದ (Central Mexico) ಬಾರ್​ವೊಂದರಲ್ಲಿ ಇಂದು (ಗುರುವಾರ) ಬಂದೂಕುಧಾರಿಗಳು ಗುಂಡಿನ ದಾಳಿ (Firing) ನಡೆಸಿದ್ದರಿಂದ ಸುಮಾರು 10 ಜನರು ಸಾವನ್ನಪ್ಪಿದ್ದಾರೆ. ಮೇ ತಿಂಗಳಿನಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಆ ಘಟನೆಯಲ್ಲಿ ಮೆಕ್ಸಿಕೋದ ಸೆಂಟ್ರಲ್ ಸಿಟಿ ಸಿಲೆಯಾದಲ್ಲಿ ಹೋಟೆಲ್ ಮತ್ತು ಎರಡು ಬಾರ್‌ಗಳ ಮೇಲೆ ಬಂದೂಕುಧಾರಿಗಳು ದಾಳಿ ನಡೆಸಿ 10 ಜನರನ್ನು ಕೊಂದಿದ್ದರು.

ಕಳೆದ ಮಾರ್ಚ್‌ನಲ್ಲಿ ಸೆಂಟ್ರಲ್ ಮೆಕ್ಸಿಕೋದಲ್ಲಿ 19 ಜನರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು ಎಂದು ರಾಜ್ಯ ಅಟಾರ್ನಿ ಜನರಲ್ ಕಚೇರಿ (ಎಫ್‌ಜಿಇ) ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಅಮೆರಿಕಾದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವು; ಕೃತ್ಯದ ವೇಳೆ ಫೇಸ್​ಬುಕ್ ಲೈವ್ ವಿಡಿಯೋ ಮಾಡಿದ 19 ವರ್ಷದ ಆರೋಪಿ

ಜನವರಿಯಲ್ಲಿ ಗುವಾನಾಜುವಾಟೊ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಒಂದೇ ಕುಟುಂಬದ 6 ಜನರನ್ನು ಕೊಲ್ಲಲಾಗಿತ್ತು. ಕಳೆದ 4 ತಿಂಗಳಲ್ಲಿ ಸಿಲಾವೊ ಪುರಸಭೆಯಲ್ಲಿ ನಡೆದ 5ನೇ ದಾಳಿ ಇದಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ