AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಷ್ಯಾದ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿಗೆ 8 ಜನ ಸಾವು; ಕಿಟಕಿಯಿಂದ ಜಿಗಿದು ಓಡಿದ ವಿದ್ಯಾರ್ಥಿಗಳು

ರಷ್ಯಾದಲ್ಲಿ ನಡೆದ ದಾಳಿಯ ಬಗ್ಗೆ ಇನ್ನೂ ಸ್ಪಷ್ಟವಾದ ಚಿತ್ರಣ ಸಿಗಲಿಲ್ಲ. ದುಷ್ಕರ್ಮಿ ಮಾರಕವಲ್ಲದ ಬಂದೂಕು ಬಳಿಸಿದ್ದ ಎಂದು ಕೆಲವು ವರದಿಗಳು ಹೇಳಿದ್ದರೆ, ಇಲ್ಲ ಆತ ಮಾರಕವಾದ ಗನ್​ ಬಳಿಸಿಯೇ ದಾಳಿ ನಡೆಸಿದ್ದಾನೆ ಎಂದೂ ಹೇಳಲಾಗಿದೆ.

Video: ರಷ್ಯಾದ ಯೂನಿವರ್ಸಿಟಿಯಲ್ಲಿ ಗುಂಡಿನ ದಾಳಿಗೆ 8 ಜನ ಸಾವು; ಕಿಟಕಿಯಿಂದ ಜಿಗಿದು ಓಡಿದ ವಿದ್ಯಾರ್ಥಿಗಳು
ರಷ್ಯಾದ ಯೂನಿವರ್ಸಿಟಿ ವಿದ್ಯಾರ್ಥಿಗಳು ಕಿಟಿಕಿಯಿಂದ ಜಿಗಿದು ಓಡುತ್ತಿರುವುದು
TV9 Web
| Updated By: ಸುಷ್ಮಾ ಚಕ್ರೆ|

Updated on:Sep 20, 2021 | 1:49 PM

Share

ರಷ್ಯಾದ ಪರ್ಮ್ ಸ್ಟೇಟ್​​ ವಿಶ್ಯವಿದ್ಯಾಲಯದಲ್ಲಿ ಅಪರಿಚಿತನೊಬ್ಬ ಗುಂಡಿನ ಗುಂಡಿನ ದಾಳಿ ನಡೆಸಿದ್ದು, 8 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 6ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ ಬಂದೂಕು ಅಷ್ಟೊಂದು ಮಾರಕವಾಗಿರಲಿಲ್ಲ ಎಂದು ರಷ್ಯಾದ ಸ್ಥಳೀಯ ಮಾಧ್ಯಮ ಟಿಎಎಸ್​ಎಸ್​ ವರದಿ ಮಾಡಿದೆ. ಇನ್ನು ವ್ಯಕ್ತಿ ಯೂನಿವರ್ಸಿಟಿಯನ್ನು ಪ್ರವೇಶಿಸಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಲಾಸ್​ ರೂಂಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡಿದ್ದಾರೆ. ಉಳಿದಂತೆ ಕೆಲವು ವಿದ್ಯಾರ್ಥಿಗಳು ಕಿಟಕಿಗಳ ಮೂಲಕ ಜಿಗಿದು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.  

ರಷ್ಯಾದಲ್ಲಿ ನಡೆದ ದಾಳಿಯ ಬಗ್ಗೆ ಇನ್ನೂ ಸ್ಪಷ್ಟವಾದ ಚಿತ್ರಣ ಸಿಗಲಿಲ್ಲ. ದುಷ್ಕರ್ಮಿ ಮಾರಕವಲ್ಲದ ಬಂದೂಕು ಬಳಿಸಿದ್ದ ಎಂದು ಕೆಲವು ವರದಿಗಳು ಹೇಳಿದ್ದರೆ, ಇಲ್ಲ ಆತ ಮಾರಕವಾದ ಗನ್​ ಬಳಿಸಿಯೇ ದಾಳಿ ನಡೆಸಿದ್ದಾನೆ ಎಂದೂ ಹೇಳಲಾಗಿದೆ. ಭದ್ರತಾ ಸಿಬ್ಬಂದಿ ಯೂನಿವರ್ಸಿಟಿ ಕ್ಯಾಂಪಸ್​ಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಅಪರಿಚಿತ ದಾಳಿ ನಡೆಸುತ್ತಿದ್ದಂತೆ ಇತ್ತ ಕೆಲವು ವಿದ್ಯಾರ್ಥಿಗಳು ಕಿಟಕಿಯಿಂದ ಜಿಗಿದು, ಓಡಿ ಹೋಗುತ್ತಿರುವ ವಿಡಿಯೋಗಳು ಟ್ವಿಟರ್​​ನಲ್ಲಿ ವೈರಲ್​ ಆಗಿವೆ.

ಇದನ್ನೂ ಓದಿ: ಪ್ರತಿನಿತ್ಯ ರನ್ನಿಂಗ್​ ಮಾಡುವ ಅಭ್ಯಾಸ ಇದೆಯೇ? ಈ ವಿಷಯಗಳನ್ನು ನೀವು ತಿಳಿಯಲೇಬೇಕು

Kirit Somaiya ಕೊಲ್ಹಾಪುರ ಭೇಟಿಗೆ ಮುನ್ನ ಕಿರೀಟ್ ಸೋಮಯ್ಯ ಪೊಲೀಸ್ ವಶಕ್ಕೆ; ಠಾಕ್ರೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

(Russia Firing 8 People Killed after Gunman opens fire in Perm State University of Russia 6 Injured)

Published On - 1:28 pm, Mon, 20 September 21

ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?