AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ: 101 ವರ್ಷದ ಅಜ್ಜಿಗೆ ಮೊದಲ ಲಸಿಕೆ

ಜರ್ಮನಿಯ ಪೂರ್ವ ರಾಜ್ಯದ ವೃದ್ಧಾಪ್ಯ ಕೇಂದ್ರದಲ್ಲಿರುವ ಎಡಿತ್ ಕ್ವೊಯಿಝಲ್ಲ (101) ಫೈಜರ್- ಬಯೋಎನ್​ಟೆಕ್ ಲಸಿಕೆ ಪಡೆದ ಮೊದಲಿಗರಾಗಿದ್ದಾರೆ. ಅವರೊಂದಿಗೆ ವೃದ್ಧಾಪ್ಯ ಕೇಂದ್ರದ ಇತರ 50 ಮಂದಿಯೂ ಲಸಿಕೆ ಚುಚ್ಚಿಸಿಕೊಂಡಿದ್ದಾರೆ.

ಜರ್ಮನಿಯಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ: 101 ವರ್ಷದ ಅಜ್ಜಿಗೆ ಮೊದಲ ಲಸಿಕೆ
ಲಸಿಕೆ ಪಡೆದ 101 ವರ್ಷದ ಅಜ್ಜಿ
TV9 Web
| Edited By: |

Updated on:Apr 06, 2022 | 11:13 PM

Share

ಬರ್ಲಿನ್: ಜರ್ಮನಿಯಲ್ಲಿ 101 ವರ್ಷ ವಯಸ್ಸಿನ ಅಜ್ಜಿಗೆ ಕೊರೊನಾ ಲಸಿಕೆ ನೀಡುವ ಮೂಲಕ ಕೊವಿಡ್-19 ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ ಮೂಲಕ, ಜರ್ಮನಿ ಮತ್ತು ಐರೋಪ್ಯ ಒಕ್ಕೂಟ ದೇಶಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆಗೆ ಶುಭಾರಂಭ ದೊರೆತಂತೆ ಆಯಿತು.

ಜರ್ಮನಿಯ ಪೂರ್ವ ರಾಜ್ಯದ ವೃದ್ಧಾಪ್ಯ ಕೇಂದ್ರದಲ್ಲಿರುವ ಎಡಿತ್ ಕ್ವೊಯಿಝಲ್ಲ (101) ಫೈಜರ್- ಬಯೋಎನ್​ಟೆಕ್ ಲಸಿಕೆ ಪಡೆದ ಮೊದಲಿಗರಾದರು. ಅವರೊಂದಿಗೆ ವೃದ್ಧಾಪ್ಯ ಕೇಂದ್ರದ ಇತರ 50 ಮಂದಿಯೂ ಲಸಿಕೆ ಚುಚ್ಚಿಸಿಕೊಂಡಿದ್ದಾರೆ. ಫೈಜರ್-ಬಯೋಎನ್​ಟೆಕ್ ಲಸಿಕೆಯು ಪಾಶ್ಚಿಮಾತ್ಯ ದೇಶಗಳಲ್ಲಿ ವಿತರಣೆಗೆ ಅನುಮತಿ ಪಡೆದುಕೊಂಡ ಮೊದಲ ಲಸಿಕೆಯಾಗಿದೆ.

ಬ್ರಿಟನ್ ಸರ್ಕಾರ ಡಿಸೆಂಬರ್ 2ರಂದು ಲಸಿಕೆ ವಿತರಣೆಗೆ ಅನುಮತಿ ನೀಡಿತ್ತು. ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ (EMA) ಡಿಸೆಂಬರ್ 21ರಂದು ಲಸಿಕೆಯ ವಿತರಣೆಗೆ ಅನುಮತಿ ಸೂಚಿಸಿತ್ತು. ಅದೇ ದಿನ, ಡಿಸೆಂಬರ್ 27ರಿಂದ ಸಾರ್ವಜನಿಕರಿಗೆ ಚುಚ್ಚುಮದ್ದು ನೀಡುವ ಬಗ್ಗೆಯೂ ಐರೋಪ್ಯ ಒಕ್ಕೂಟ ಸಲಹೆ ನೀಡಿತ್ತು. ನಿನ್ನೆ ಹತ್ತು ಸಾವಿರದಷ್ಟು ಲಸಿಕೆ ಡೋಸ್​ಗಳು ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ತಲುಪಿದ್ದು, ವಿತರಣೆಗೆ ಸುಲಭವಾಗುವಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇಟಲಿಯಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ

Published On - 8:24 pm, Sun, 27 December 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?